ರಸ್ತೆ ಅಪಘಾತದಲ್ಲಿ ಪಿಡಿಓ ದುರ್ಮರಣ.

ರಸ್ತೆ ಅಪಘಾತದಲ್ಲಿ ದುರ್ಮರಣ.

 

 

ಚಿಕ್ಕನಾಯಕನಹಳ್ಳಿ _ರಸ್ತೆ ಅಪಘಾತದಲ್ಲಿ ಪಿಡಿಒ ಒಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

 

 

 

ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮ ಪಂಚಾಯಿತಿನಲ್ಲಿ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದರಾಮಣ್ಣ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

 

 

 

 

 

ದಿನನಿತ್ಯದಂತೆ ಇಂದು ಕೆಲಸದ ನಿಮಿತ್ತ ಕೆಲಸಕ್ಕೆ ತೆರಳಿದ್ದ ವೇಳೆ ಚಿಕ್ಕನಾಯಕನಹಳ್ಳಿ, ಬಳಿಯ ಸಾಲ್ಕಟ್ಟೆ ಕ್ರಾಸ್ ಬಳಿ ಎದುರಿಗೆ ಬಂದ ಕೆ ಎಸ್ ಆರ್ ಟಿ ಸಿ ಬಸ್ ಗುದ್ದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 

 

 

 

ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

Leave a Reply

Your email address will not be published. Required fields are marked *

You cannot copy content of this page

error: Content is protected !!