ಕೊರಟಗೆರೆ – ಇಂದು ಕಾಂಗ್ರೆಸ್ ಬೆಂಬಲಿತ ಸದಸ್ಯರುಗಳಿಗೆ ಸನ್ಮಾನ ಕಾರ್ಯಕ್ರಮ.

ಕೊರಟಗೆರೆ – ಇಂದು ಕಾಂಗ್ರೆಸ್ ಬೆಂಬಲಿತ ಸದಸ್ಯರುಗಳಿಗೆ ಸನ್ಮಾನ ಕಾರ್ಯಕ್ರಮ.

ಕೊರಟಗೆರೆ – ಇತ್ತೀಚೆಗೆ ನಡೆದ ಗ್ರಾ.ಪಂಚಾಯ್ತಿ ಚುನಾವಣೆಯಲ್ಲಿ ಗ್ರಾ.ಪಂಚಾಯ್ತಿಗಳಿಗೆ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ ಸದಸ್ಯರುಗಳಿಗೆ ಮಾಜಿ ಉಪಮುಖ್ಯಮಂತ್ರಿ .ಶಾಸಕ ಡಾ.ಜಿ ಪರಮೇಶ್ವರ್ ಅವರಿಂದ ಅಭಿನಂದನಾ ಕಾರ್ಯಕ್ರಮವನ್ನು ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಜ – 6 ರಂದು ಬೆಳಿಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದ್ದು.ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಪಕ್ಷದ ಶಾಸಕರು .ಮಾಜಿ ಶಾಸಕರು.ಪಕ್ಷದ ಮುಖಂಡರು ಭಾಗವಹಿಸಲಿದ್ದು.ತಾಲ್ಲೂಕಿನ ಎಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು .ಮುಖಂಡರು .ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್ ಮತ್ತು ಗ್ರಾಮಾಂತರ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅರಕೆರೆ ಶಂಕರ್ ಮನವಿ ಮಾಡಿದ್ದಾರೆ.

 

 

 

 

 

Leave a Reply

Your email address will not be published. Required fields are marked *

You cannot copy content of this page

error: Content is protected !!