ಪಿಂಚಣಿ ವಂಚಿತ ನೌಕರರಿಂದ ಬೆಂಗಳೂರಿನಲ್ಲಿಸತ್ಯಾಗ್ರಹ

 

ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜು ಪಿಂಚಣಿ ವಂಚಿತ ನೌಕರರ ಸಂಘ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 1-04-2006 ರ ನಂತರ ಅನುದಾನಕ್ಕೆ ಒಳಪಟ್ಟ ಶಾಲಾ ಶಿಕ್ಷಕರುಗಳ ಪಿಂಚಣಿ ಸೌಲಭ್ಯಕ್ಕಾಗಿ ನಡೆಯುತ್ತಿದ್ದ ಬೃಹತ್ ಪ್ರತಿಭಟನೆ ಸ್ಥಳಕ್ಕೆ ಮಾನ್ಯ ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಚಿದಾನಂದ್ ಎಂ ಗೌಡ ರವರು ಮತ್ತು ವೈ.ಎ. ನಾರಾಯಣಸ್ವಾಮಿ ರವರು ಭೇಟಿನೀಡಿ ಬೆಂಬಲ ಸೂಚಿಸಿದರು.

ನಾವೆಲ್ಲ ಶಾಸಕರು ಒಗ್ಗೂಡಿ ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಮುಖ್ಯಮಂತ್ರಿಗಳ ಜೊತೆ* ಚರ್ಚಿಸಿ ಕೂಡಲೇ ಬೇಡಿಕೆ ಈಡೇರಿಸುವಂತೆ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದಾಗಿ ತಿಳಿಸಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!