ಕೆಪಿಸಿಸಿ ಸದಸ್ಯರಾಗಿ ಮಾಜಿ ಶಾಸಕ ಡಿಸಿ ಗೌರಿಶಂಕರ್ ನೇಮಕ.

ಕೆಪಿಸಿಸಿ ಸದಸ್ಯರಾಗಿ ಮಾಜಿ ಶಾಸಕ ಡಿಸಿ ಗೌರಿಶಂಕರ್ ನೇಮಕ.

 

ತುಮಕೂರು _ಕೆಪಿಸಿಸಿಯ ನೂತನ ಸದಸ್ಯರಾಗಿ ತುಮಕೂರು ಗ್ರಾಮಾಂತರ ಮಾಜಿ ಶಾಸಕ ಡಿಸಿ ಗೌರಿಶಂಕರ್ ನೇಮಕವಾಗಿದ್ದಾರೆ.

 

 

ಇನ್ನು ಕೆಪಿಸಿಸಿಯ ನೂತನ ಸದಸ್ಯರಾಗಿ ಡಿಸಿ ಗೌರಿಶಂಕರ್ ರವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇಮಕ ಮಾಡಿದ್ದು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಪಕ್ಷವನ್ನ ಮತ್ತಷ್ಟು ಸದೃಢಗೊಳಿಸುವ ನಿಟಿನಲ್ಲಿ ಡಿಸಿ ಗೌರಿಶಂಕರ್ ರವರನ್ನು ಕೆಪಿಸಿಸಿ ಸದಸ್ಯರಾಗಿ ನೇಮಕ ಮಾಡಿದ್ದಾರೆ.

 

 

 

 

 

ಇನ್ನು ಕೆಪಿಸಿಸಿಯ ನೂತನ ಸದಸ್ಯರನ್ನಾಗಿ ನೇಮಿಸಿದ ಪಕ್ಷದ ವರಿಷ್ಠರಿಗೆ ಡಿ ಸಿ ಗೌರಿಶಂಕರ್ ರವರು ಸಹ ಅಭಿನಂದನೆಗಳನ್ನ ಸಲ್ಲಿಸಿದ್ದಾರೆ

Leave a Reply

Your email address will not be published. Required fields are marked *

You cannot copy content of this page

error: Content is protected !!