ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ : ಸಚಿವ ಆರ್ ಶಂಕರ್

 

ರಾಣೇಬೆನ್ನೂರ: ರಾಜ್ಯದಲ್ಲಿ ಎರಡು ವಿಧಾನಸಭೆ ಹಾಗೂ ಒಂದು ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ತೋಟಗಾರಿಕೆ ಸಚಿವ ಆರ್ ಶಂಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಸ್ಕಿ ಬಸವಕಲ್ಯಾಣ ವಿಧಾನ ಸಭೆಯ ಉಪಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲಿದೆ ಎಂದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರು ಬಹುಮತಗಳಿಂದ ಜಯಗಳಿಸಿದ್ದಾರೆ.

ಬಸವಕಲ್ಯಾಣದಲ್ಲಿ ಬಂಡಾಯ ಬಿಜೆಪಿ ಅಭ್ಯರ್ಥಿ ಖುಬಾ ನಿಂತಿರುವುದು ಪಕ್ಷಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ.ಜನ ಪಕ್ಷದ ಆಡಳಿತ ಹಾಗೂ ಅಭ್ಯರ್ಥಿ ನೋಡಿ ಮತ ನೀಡುತ್ತಾರೆ ಎಂದರು.

Leave a Reply

Your email address will not be published. Required fields are marked *

You cannot copy content of this page

error: Content is protected !!