ಬಿ.ಕೆ.ಎಸ್.ಪ್ರತಿಷ್ಠಾನದ ಕಛೇರಿಯಲ್ಲಿ ಏರ್ಪಡಿಸಿದ್ದ 75 ನೇ ಕನ್ನಡ ದೀಪ ಕಾರ್ಯಕ್ರಮ

 

ದಿನಾಂಕ:02-03-2021 ರಂದು ದೇವನಹಳ್ಳಿ ತಾಲ್ಲೂಕು ಕನ್ನಡ ಕಲಾವಿದರ ಸಂಘದ ವತಿಯಿಂದ ದೇವನಹಳ್ಳಿ ನಗರದ ನಾರಾಯಣಚಾರ್ ಲೇಔಟ್ ನಲ್ಲಿರುವ ಬಿ.ಕೆ.ಎಸ್.ಪ್ರತಿಷ್ಠಾನದ ಕಛೇರಿಯಲ್ಲಿ ಏರ್ಪಡಿಸಿದ್ದ 75 ನೇ ಕನ್ನಡ ದೀಪ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.

 

ಇದೇ ವೇಳೆ ದೇವನಹಳ್ಳಿ ತಾಲ್ಲೂಕಿನ ಹಿರಿಯ ಕಲಾವಿದರಾದ ಶ್ರೀ ಜಯರಾಂ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

 

ಈ ಸಂದರ್ಭದಲ್ಲಿ ಬಿ.ಕೆ.ಎಸ್.ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಕೆ.ಶಿವಪ್ಪ, ಸಂಗೀತ ಶಿಕ್ಷಕರಾದ ಬಿ.ಕೆ.ಗೋಪಾಲ ಮಾಸ್ಟರ್,ದೇವನಹಳ್ಳಿ ತಾಲ್ಲೂಕು ಕನ್ನಡ ಕನ್ನಡ ಕಲಾವಿದರ ಸಂಘದ ಜಿಲ್ಲಾಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ, ತಾಲ್ಲೂಕು ಗೌರವಾಧ್ಯಕ್ಷ ಆರ್.ಕೆ.ನಂಜೇಗೌಡ, ತಾಲ್ಲೂಕು ಅಧ್ಯಕ್ಷ ಮೋಹನ್ ಬಾಬು, ಉಪಾಧ್ಯಕ್ಷ ಜೆ.ಎನ್.ರಾಮಾಂಜಿನಪ್ಪ, ಸೀತಾರಾಮಪ್ಪ, ಪ್ರಧಾನ ಕಾರ್ಯದರ್ಶಿ ಸುಬ್ರಮಣಿ, ಸಹ ಕಾರ್ಯದರ್ಶಿ ಗೋವಿಂದರಾಜು, ಸಂಚಾಲಕ ವಿ.ಎನ್.ರಮೇಶ್.ಅಶ್ವತ್ಥಗೌಡ, ಕರವೇ ರಾಜ್ಯ ಗೌರವಾಧ್ಯಕ್ಷ ಎನ್.ಚಂದ್ರಶೇಖರ್, ಜಿಲ್ಲಾಧ್ಯಕ್ಷ ಮುನಿರಾಜು (ಅಪ್ಪಯ್ಯಣ್ಣ) ಕಾರ್ಯಾಧ್ಯಕ್ಷ ವಿನೋದ್ ಕುಮಾರ್ ಗೌಡ, ಸೋಲೂರು ಶಿವಕುಮಾರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಖಜಾಂಚಿ ಬೈಚಾಪುರ ವೆಂಕಟರಾಜು, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ, ಕುಸುಮಾ,ಬಿ.ಕೆ.ಎಸ್.ಪ್ರತಿಷ್ಠಾನದ ಸ್ವಯಂ ಸೇವಕರಾದ ಪ್ರಕಾಶ್, ಪ್ರೇಮ್ ಕುಮಾರ್, ಮೋಹನ್, ಆನಂದ, ಪಾಪಣ್ಣ, ಅನಿಲ್, ಮಂಜುನಾಥ ಮತ್ತಿತರರಿದ್ಜರು.

 

ಗುರುಮೂರ್ತಿ ಬೂದಿಗೆರೆ

8861100990

Leave a Reply

Your email address will not be published. Required fields are marked *

You cannot copy content of this page

error: Content is protected !!