ಕಾಂಗ್ರೆಸ್ ಸೇರ್ಪಡೆ ಎಂಬುದು ಸುಳ್ಳು ಸುದ್ದಿ ಜೆಡಿಎಸ್ ಪಕ್ಷದ ಮಂಜುನಾಥ್ ಪರ ನಾವಿದ್ದೇವೆ

ಕಾಂಗ್ರೆಸ್ ಸೇರ್ಪಡೆ ಎಂಬುದು ಸುಳ್ಳು ಸುದ್ದಿ ಜೆಡಿಎಸ್ ಪಕ್ಷದ ಮಂಜುನಾಥ್ ಪರ ನಾವಿದ್ದೇವೆ

ಹನೂರು :ತಾಲೂಕಿನ ಎಲ್ಲೆಮಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಳನಿಸ್ವಾಮಿ ದೊಡ್ಡಿಯಲ್ಲಿ ಎರಡು ದಿನಗಳ ಹಿಂದೆ ಕೆಲವರು ಕಾಂಗ್ರೆಸ್ ಮುಖಂಡರು ನಮ್ಮ ಗ್ರಾಮಕ್ಕೆ ಬಂದು ಕೆಲವರು ಮುಗ್ದ ಜನರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ನಮ್ಮ ಗ್ರಾಮದ ನೂರಕ್ಕೂ ಹೆಚ್ಚು ಮಂದಿ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ನಮ್ಮ ಗ್ರಾಮದ ಮತದಾರರು ಜೆಡಿಎಸ್ ಪಕ್ಷದ ಪರ ಇದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ

 

 

 

 

 

 

 

… ಇದೆ ವೇಳೆ ಮಾತನಾಡಿದ ಆ ವಾರ್ಡಿನ ಸದಸ್ಯ ಶ್ರೀನಿವಾಸ್ ನಾವು ನಮ್ಮ ವಾರ್ಡಿನ ಮತದಾರರು ಯಾವ್ದೆ ಕಾರಣಕ್ಕೂ ಕಾಂಗ್ರೆಸ್ ಬೆಂಬಲಿಸಲ್ಲ ಜೆಡಿಎಸ್ ಪಕ್ಷದ ಮಂಜುನಾಥ್ ಪರ ನಾವಿದ್ದೇವೆ ಕಳೆದ ಐದಾರು ವರ್ಷದಿಂದ ಸುಮಾರು ಹತ್ತಕ್ಕೂ ಹೆಚ್ಚು ಬಾರಿ ನಮ್ಮ ಗ್ರಾಮದ ಜನರ ಸಮಸ್ಯೆಗೆ ಮಂಜುನಾಥ್ ರವರು ಕಳೆದ ಬಾರಿ ಸೋತಿದ್ದರು ಕೂಡ ಜನರ ಕಷ್ಟಗಳಿಗೆ ಸಕ್ರಿಯವಾಗಿ ಸ್ಪಂದಿಸುತ್ತ ಬಂದಿದ್ದಾರೆ

 

 

 

 

 

 

 

 

 

 

 

 

ಆದರೆ ಗೆದ್ದಂತ ಶಾಸಕರು ಒಮ್ಮೆಯೂ ನಮ್ಮ ಗ್ರಾಮಕ್ಕೆ ಭೇಟಿ ನೀಡಿಲ್ಲ ಈಗಿರುವಾಗ ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ಬಿಟ್ಟು ಕೊಡುವ ಮಾತೆ ಇಲ್ಲ ಮಂಜುನಾಥ್ ಪರ ನಾವಿದ್ದೇವೆ ಎಂದು ಗ್ರಾಮಸ್ಥರು ಮಹಿಳೆಯರು ಹೇಳಿಕೆ ನೀಡಿದ್ದಾರೆ ಹಾಗೂ ಗ್ರಾಮದ ಮಹಿಳೆಯರು ಯಜಮಾನರು ಜೆಡಿಎಸ್ ಪಕ್ಷದ ಶಾಲು ಹಾಕಿಕೊಂಡು

 

 

 

 

 

 

 

 

 

 

ಜೆಡಿಎಸ್ ಅಭ್ಯರ್ಥಿ ಎಮ್ ಆರ್ ಮಂಜುನಾಥ್ ರವರ ಪತ್ನಿ ನಂದಿನಿ ರವರ ಸಮ್ಮುಖದಲ್ಲಿ ಬೆಂಬಲ ಸೂಚಿಸಿದ್ದಾರೆ ಇದೆ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಶಿವಮೂರ್ತಿ. ನವೀನ್. ಸದಸ್ಯ ಶ್ರೀನಿವಾಸ್. ಜೆಡಿಎಸ್ ಪಕ್ಷದ ಮುಖಂಡರುಗಳು ಮಹಿಳೆಯರು ಉಪಸ್ಥಿತರಿದ್ದರು

ವರದಿ :ನಾಗೇಂದ್ರ ಪ್ರಸಾದ್

Leave a Reply

Your email address will not be published. Required fields are marked *

You cannot copy content of this page

error: Content is protected !!