ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಟಾಟಾ ಏಸ್ ವಾಹನದ ಮುಂಭಾಗ ಭಸ್ಮ 

ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಟಾಟಾ ಏಸ್ ವಾಹನದ ಮುಂಭಾಗ ಭಸ್ಮ 

 

ಹನೂರು:- ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರವಲಯದಲ್ಲಿ ಹನೂರು ಪಟ್ಟಣಕ್ಕೆ ತೆರಳುತ್ತಿದ್ದ ಟಾಟಾ ಎಸಿ ಗೂಡ್ಸ್ ವಾಹನವು ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಇಂದು ಮಧ್ಯಾಹ್ನ ಜರುಗಿದೆ. ತಕ್ಷಣ ಕಾಂಚಳ್ಳಿ ಗ್ರಾಮದ ಚಾಲಕ ರಾಜು ಹಾಗೂ ಮಾಲಿಕ ಸಿದ್ದೇಗೌಡ ಗೂಡ್ಸ್ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ತಕ್ಷಣ ಕೆಳಗಿಳಿದು ತಾವುಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ. ವಾಹನದ ಮುಂಭಾಗದಲ್ಲಿ ಸುಟ್ಟು ಕರಕಲಾಗಿದೆ ತಕ್ಷಣ ಅಲ್ಲಿದ್ದಂತಹ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ ಕೂಡಲೇ ಬಂದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.

 

ವರದಿ :- ನಾಗೇಂದ್ರ ಪ್ರಸಾದ್

Leave a Reply

Your email address will not be published. Required fields are marked *

You cannot copy content of this page

error: Content is protected !!