ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ, ವಿದ್ಯುತ್ ಅಂತೆ ತಗೋಳಿ ರೈತ ಸಾವು ತುಮಕೂರಿನಲ್ಲಿ ಘಟನೆ.

 

ತುಮಕೂರು — ಹೊಲದಲ್ಲಿ ಕೆಲಸ ನಿರ್ವಹಿಸುವ ವೇಳೆ ರೈತನೊಬ್ಬನಿಗೆ ವಿದ್ಯುತ್ ತಂತಿ ತಗುಲಿ ರೈತನೊಬ್ಬ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

 

 

 

 

 

ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಮಾರನಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾನ ಹೊಲದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಗ್ರಾಮದ ರೈತ ಲಕ್ಷ್ಮಯ್ಯ 55 ವರ್ಷ ಎನ್ನುವ ರೈತನಿಗೆ ವಿದ್ಯುತ್ ತಂತಿ ತಗೋಳಿ ಮೃತಪಟ್ಟಿದ್ದಾರೆ.

 

 

 

 

ಕಳೆದ ನಾಲ್ಕು ದಿನಗಳಿಂದ ಕಂಬದಲ್ಲಿ  ಬಿದ್ದಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸಲು ಸಂಬಂಧ ಪಟ್ಟ ರೈತರು ಅಧಿಕಾರಿಗಳಿಗೆ ಮನವಿ ಮಾಡಿದ್ದರು ಸಹ ಇದುವರೆಗೂ ಯಾವುದೇ ಸಿಬ್ಬಂದಿ ವಿದ್ಯುತ್ ತಂತಿ ಸರಿಪಡಿಸುವ ಕೆಲಸಕ್ಕೆ ಹೋಗಿರಲಿಲ್ಲ ಎನ್ನಲಾಗಿದೆ.

 

 

 

 

 

ಎಂದಿನಂತೆ ಇಂದು ರೈತ ಲಕ್ಷ್ಮಯ್ಯ ಹೊಲಕ್ಕೆ ಕೆಲಸಕ್ಕೆ ತೆರಳಿತ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ ಪರಿಣಾಮ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 

 

 

 

ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

Leave a Reply

Your email address will not be published. Required fields are marked *

You cannot copy content of this page

error: Content is protected !!