ನಿಷ್ಕ್ರಿಯ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ.

 

ಕರ್ನಾಟಕ ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರವಾಗಿದ್ದು. ಪ್ರತಿಹಂತದಲ್ಲೂ ವ್ಯಾಪಕ ಹಗರಣ ನಡೆಯುತ್ತಿದ್ದು ರಾಜ್ಯ ಎಂದು ಕಾಣದಂತ ಅತ್ಯಂತ ಭ್ರಷ್ಟ ಸರ್ಕಾರ ಬಿಜೆಪಿ ಸರ್ಕಾರ ದಾಗಿದ್ದು ಕೂಡಲೇ ರಾಜ್ಯಪಾಲರು ವಜಾಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

 

ಇನ್ನು ರಾಜ್ಯದಲ್ಲಿ ಫೋನ್ ಕದ್ದಾಲಿಕೆ ನಡೆಯುತ್ತಿದೆಯೆಂದು ಬಿಜೆಪಿ ಶಾಸಕರು ಹೇಳುತ್ತಿರುವ ಸಂದರ್ಭದಲ್ಲಿ ಇದರ ಬಗ್ಗೆ ತನಿಖೆಯಾಗಬೇಕು ಆಗ ಮಾತ್ರ ಸತ್ಯ ಹೊರಬೀಳಲಿದೆ , ಇನ್ನು ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!