ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೆಚ್ಚಿನ ಮತಗಳ ಲೀಡ್ ದೊರೆಯಲಿದೆ _ವಿಧಾನಪರಿಷತ್ ಅಭ್ಯರ್ಥಿ ಲೋಕೇಶ್ ಗೌಡ

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೆಚ್ಚಿನ ಮತಗಳ ಲೀಡ್ ದೊರೆಯಲಿದೆ _ವಿಧಾನಪರಿಷತ್ ಅಭ್ಯರ್ಥಿ ಲೋಕೇಶ್ ಗೌಡ.

 

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತದಾರರು ಹೆಚ್ಚಿನ ಒಲವು ತೋರಿಸಿದ್ದು ಈ ಬಾರಿಯ ಚುನಾವಣೆಯಲ್ಲಿ ತುಮಕುರು ಗ್ರಾಮಾಂತರ ಕ್ಷೇತ್ರದಲ್ಲಿ ಹೆಚ್ಚಿನ ಮತಗಳು ಬಿಜೆಪಿ ಪಕ್ಷಕ್ಕೆ ದೊರೆಯಲಿದೆ ಎನ್ನುವ ವಿಶ್ವಾಸವನ್ನು ಬಿಜೆಪಿ ಅಭ್ಯರ್ಥಿ ಲೋಕೇಶ್ ಗೌಡ ತಿಳಿಸಿದರು.

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ತುಮಕೂರು ಗ್ರಾಮಾಂತರ ಮಾಜಿ ಶಾಸಕ ಬಿ ಸುರೇಶ್ ಗೌಡ ರವರ ನೇತೃತ್ವದಲ್ಲಿ ಕುಣಿಗಲ್ ತಾಲೂಕು , ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರನ್ನು ಭೇಟಿ ಮಾಡಿದ ಮುಖಂಡರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸುವುದು ಮನವಿ ಮಾಡಿದರು.

 

ಇದೇ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಲೋಕೇಶ್ ಗೌಡ ಮಾತನಾಡಿ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಗೆದ್ದಿರುವ ಸಾಕಷ್ಟು ಗ್ರಾಮ ಪಂಚಾಯತ್ ಸದಸ್ಯರು ಗ್ರಾಮಾಂತರ ಕ್ಷೇತ್ರದಲ್ಲಿ ಇದ್ದು ಈ ಬಾರಿಯ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರ ಹೆಚ್ಚಿನ ಮತಗಳ ಲೀಡ್ ನೀಡಲಿದೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಇನ್ನು ತಾವು ಬೆಂಗಳೂರಿನ ಬಿಬಿಎಂಪಿಯಲ್ಲಿ ಕಾರ್ಪೊರೇಟರ್ ಆಗಿದ್ದ ಸಮಯದಲ್ಲಿ ಸಾಕಷ್ಟು ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿದ್ದೇನೆ ಸರ್ಕಾರದಿಂದ ಬರುವ ಅನುದಾನಗಳನ್ನು ಬಳಸಿ ಶಿಕ್ಷಣ ಕ್ಷೇತ್ರ ಆರೋಗ್ಯ ಕ್ಷೇತ್ರ , ಹಾಗೂ ಮನೆಗಳು ಇಲ್ಲದವರಿಗೆ ಮನೆಗಳನ್ನು ದೊರೆಯುವಂತ ಕೆಲಸಗಳನ್ನು ಮಾಡಿದ್ದೇನೆ ಅದೇ ರೀತಿ ಮುಂದಿನ ದಿನದಲ್ಲಿ ತುಮಕೂರು ಜಿಲ್ಲೆಯಲ್ಲಿ ಸಹ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡುವ ಹಂಬಲ ತಮಗಿದ್ದು ಮತದಾರರ ಒಲವು ಈ ಬಾರಿ ನಮಗೆ ಶ್ರೀರಕ್ಷೆಯಾಗಲಿದೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

 

 

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತದಾರರು ಹೆಚ್ಚಿನ ಒಲವು ತೋರಿಸಿದ್ದು ಈ ಬಾರಿಯ ಚುನಾವಣೆಯಲ್ಲಿ ತುಮಕುರು ಗ್ರಾಮಾಂತರ ಕ್ಷೇತ್ರದಲ್ಲಿ ಹೆಚ್ಚಿನ ಮತಗಳು ಬಿಜೆಪಿ ಪಕ್ಷಕ್ಕೆ ದೊರೆಯಲಿದೆ ಎನ್ನುವ ವಿಶ್ವಾಸವನ್ನು ಬಿಜೆಪಿ ಅಭ್ಯರ್ಥಿ ಲೋಕೇಶ್ ಗೌಡ ತಿಳಿಸಿದರು.

 

 

ಭಾನುವಾರ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ತುಮಕೂರು ಗ್ರಾಮಾಂತರ ಶಾಸಕ ಬಿ ಸುರೇಶ್ ಗೌಡ ರವರ ನೇತೃತ್ವದಲ್ಲಿ ಕುಣಿಗಲ್ ತಾಲೂಕು ಹಾಗೂ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರನ್ನು ಭೇಟಿ ಮಾಡಿದ ಮುಖಂಡರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸುವುದು ಮನವಿ ಮಾಡಿದರು.

 

ಇದೇ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಲೋಕೇಶ್ ಗೌಡ ಮಾತನಾಡಿ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಗೆದ್ದಿರುವ ಸಾಕಷ್ಟು ಗ್ರಾಮ ಪಂಚಾಯತ್ ಸದಸ್ಯರು ಗ್ರಾಮಾಂತರ ಕ್ಷೇತ್ರದಲ್ಲಿ ಇದ್ದು ಈ ಬಾರಿಯ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರ ಹೆಚ್ಚಿನ ಮತಗಳ ಲೀಡ್ ನೀಡಲಿದೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

 

ಇನ್ನು ತಾವು ಬೆಂಗಳೂರಿನ ಬಿಬಿಎಂಪಿಯಲ್ಲಿ ಕಾರ್ಪೊರೇಟರ್ ಆಗಿದ್ದ ಸಮಯದಲ್ಲಿ ಸಾಕಷ್ಟು ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿದ್ದೇನೆ ಸರ್ಕಾರದಿಂದ ಬರುವ ಅನುದಾನಗಳನ್ನು ಬಳಸಿ ಶಿಕ್ಷಣ ಕ್ಷೇತ್ರ ಆರೋಗ್ಯ ಕ್ಷೇತ್ರ , ಹಾಗೂ ಮನೆಗಳು ಇಲ್ಲದವರಿಗೆ ಮನೆಗಳನ್ನು ದೊರೆಯುವಂತ ಕೆಲಸಗಳನ್ನು ಮಾಡಿದ್ದೇನೆ ಅದೇ ರೀತಿ ಮುಂದಿನ ದಿನದಲ್ಲಿ ತುಮಕೂರು ಜಿಲ್ಲೆಯಲ್ಲಿ ಸಹ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡುವ ಹಂಬಲ ತಮಗಿದ್ದು ಮತದಾರರ ಒಲವು ಈ ಬಾರಿ ನಮಗೆ ಶ್ರೀರಕ್ಷೆಯಾಗಲಿದೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!