ತುಮಕೂರು ನಗರದಲ್ಲಿ ಹಾಡುಹಗಲೇ ವ್ಯಕ್ತಿಯ ಕೊಲೆ.

ತುಮಕೂರು ನಗರದಲ್ಲಿ ಹಾಡುಹಗಲೇ ವ್ಯಕ್ತಿಯ ಕೊಲೆ.

 

 

ತುಮಕೂರು ನಗರದ ಹುರುಳಿ ತೋಟದ ಸಮೀಪ ಅಮಾನಿಕೆರೆಯ ಅಂಗಳದಲ್ಲಿ ಭಾನುವಾರ ಮಧ್ಯಾಹ್ನ 2.30 ರ ಸುಮಾರಿನಲ್ಲಿ ತುಮಕೂರಿನ ಎನ್ಆರ್ ಕಾಲೋನಿ ಮಂಜುನಾಥ್ (25) ಎಂಬ ವ್ಯಕ್ತಿಯನ್ನು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ.

 

ಇನ್ನು ಕೊಲೆಯಾದ ವ್ಯಕ್ತಿ ಮಂಜುನಾಥ್ ಪೈಂಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದ್ದು. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಇನ್ನು ಕೊಲೆಮಾಡಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಘಟನಾ ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ನವೀನ್, ನಗರ ಠಾಣೆಯ ಸಬ್ ಇನ್ಸ್ಪೆಕ್ಟರ್  ಪೊಲೀಸರು ಭೇಟಿ ನೀಡಿ ಸ್ಥಳ ಮಹಜರು ಮಾಡಿ , ಮುಂದಿನ ತನಿಖೆ ಮುಂದುವರೆಸಿದ್ದಾರೆ.

 

ವರದಿ ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!