ಮೃತಪಟ್ಟ ದಲಿತ ಯುವಕರ ಮನೆಗೆ ಭೇಟಿ ನೀಡಿದ ಮಾಜಿ ಉಪಮುಖ್ಯಮಂತ್ರಿ _ಡಾಕ್ಟರ್ ಜಿ ಪರಮೇಶ್ವರ್.

ಮೃತಪಟ್ಟ ದಲಿತ ಯುವಕರ ಮನೆಗೆ ಭೇಟಿ ನೀಡಿದ ಮಾಜಿ ಉಪಮುಖ್ಯಮಂತ್ರಿ _ಡಾಕ್ಟರ್ ಜಿ ಪರಮೇಶ್ವರ್.

 

 

 

 

ಗುಬ್ಬಿ:ಇಂದು ಮಾಜಿ ಉಪಮುಖ್ಯಮಂತ್ರಿಗಳು ಶಾಸಕರಾದ ಡಾ.ಜಿ.ಪರಮೇಶ್ವರ್ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಪೆದ್ದನಹಳ್ಳಿಯಲ್ಲಿ ಹತ್ಯೆಗೀಡಾಗಿದ್ದ ದಲಿತ ಯುವಕರಾದ ಗಿರೀಶ್ ಮತ್ತು ಮಂಚಲದೊರೆಯ ಅನಿಲ್ ರವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ,ಆರ್ಥಿಕ ಸಹಾಯ ನೀಡಿ ಯಾದೇ ಭಯ ಪಡದಂತ್ತೆ ಕುಟುಂಭಸ್ಥರಿಗೆ ಧೈರ್ಯ ತುಂಬಿದರು.

ಈ ವೇಳೆ ಮಾಡನಾಡಿದ ಅವರು  ಜಿಲ್ಲೆಯಲ್ಲಿ ನಡೆದಿರುವ ದಲಿತ ಯುವಕರ ಈ ಕೋಲೆ ಇಡೀ ಸಮಾಜ ತಲೆತಗ್ಗಿಸುವಂತ್ತೆ ಕೃತ್ಯವಾಗಿದ್ದು,ಪೋಲಿಸರು ಸುಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿಗಳಾದ ಮುರುಳಿಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್ ರಾಮಕೃಷ್ಣ, ಮುಖಂಡರಾದ ದಿನೇಶ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನರಸಿಂಹಯ್ಯ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!