ಮತದಾನಕ್ಕೆ ತೆರಳಿದ್ದ ವ್ಯಕ್ತಿ ಆನೆ ತುಳಿತಕ್ಕೆ ಬಲಿ

ಮತದಾನಕ್ಕೆ ತೆರಳಿದ್ದ ವ್ಯಕ್ತಿ ಆನೆ ತುಳಿತಕ್ಕೆ ಬಲಿ

 

ಹನೂರು : ತಾಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಕೆರ ಗ್ರಾಮದ ಮತಗಟ್ಟೆಗೆ ತೆರಳಿ ಮತದಾನ ಮಾಡಿ ಗಂಡ ಹೆಂಡತಿ ವಾಪಸಗುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ ಗದಿಗೇರಿ ದೇವಸ್ಥಾನದ ಸಮೀಪದಲ್ಲಿ ಇರುವ ಮಾರ್ಟಳ್ಳಿ ಗ್ರಾಮದಲ್ಲಿ ವಾಸವಾಗಿರುವಂತಹ ತೋಕೆರೆ ಗ್ರಾಮದಲ್ಲಿ ಕೂಲಿ ಕೆಲಸ ಮಾಡುತಿದ್ದ

 

 

 

 

 

 

 

 

ಪುಟ್ಟಸ್ವಾಮಿ (42) ಎಂಬ ವ್ಯಕ್ತಿಗೆ ಕಾಡಾನೆ ತುಳಿದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಎಂದು ತಿಳಿದು ಬಂದಿದೆ ಸುದ್ದಿ ತಿಳಿದ ನಂತರ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ

 

ವರದಿ :- ನಾಗೇಂದ್ರ ಪ್ರಸಾದ್

Leave a Reply

Your email address will not be published. Required fields are marked *

You cannot copy content of this page

error: Content is protected !!