ಹಾಸ್ಟೆಲಲ್ಲಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣು.

ಹಾಸ್ಟೆಲಲ್ಲಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣು.

 

 

ತುಮಕೂರು_ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಒಬ್ಬ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿರುವ ಘಟನೆ ವರದಿಯಾಗಿದೆ.

 

ತುಮಕೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿ ಡೊಮೇನಿಕ್ ಕರಣ್ ಎನ್ನುವ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ.

 

ಇನ್ನು ಮಧ್ಯಾನ ಕರಣ್ ಸ್ನೇಹಿತರು ಹಾಸ್ಟೆಲ್ ಗೆ ಊಟಕ್ಕೆದ್ದು ಹಾಸ್ಟೆಲ್ ಗೆ ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.

Leave a Reply

Your email address will not be published. Required fields are marked *

You cannot copy content of this page

error: Content is protected !!