ಜನತಾ ದರ್ಶನ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹೆಣ್ಣು ಕೊಡಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ ವೃದ್ದ.

ಜನತಾ ದರ್ಶನ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹೆಣ್ಣು ಕೊಡಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ ವೃದ್ದ.

 

 

 

ತುಮಕೂರು – ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮಿನಿ ವಿಧಾನಸೌಧ ದಲ್ಲಿ ನಡೆಯುತ್ತಿರುವ ಜನತಾದರ್ಶನ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನ ಕೋಟೆ ಗ್ರಾಮದ ವಯೋವೃದ್ದ ರಾಮಣ್ಣ ಎಂಬುವ ರೈತರೊಬ್ಬರು ಮಕ್ಕಳಿಗೆ ಮದುವೆ ಮಾಡಿಸುವ ನಿಟ್ಟಿನಲ್ಲಿ ಮಕ್ಕಳಿಗೆ ಹೆಣ್ಣು ಕೊಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡುವ ಮೂಲಕ ಎಲ್ಲರ ಉಬ್ಬೆರುವಂತೆ ಮಾಡಿದ್ದಾರೆ.

 

 

 

ಸರ್ಕಾರಿ ನೌಕರಿಯಲ್ಲಿ ಇರುವ ಯುವಕರಿಗೆ ಹಾಗೂ ವಿದ್ಯಾವಂತ ಯುವಕರಿಗೆ ಮಾತ್ರ ಇತ್ತೀಚಿನ ದಿನದಲ್ಲಿ ಹೆಣ್ಣು ಸಿಗುತ್ತಿದ್ದು ಬಡ ಹಾಗೂ ರೈತ ಕುಟುಂಬದ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ ಆದ ಕಾರಣ ಇದುವರೆಗೂ ಮಕ್ಕಳಿಗೆ ಮದುವೆ ಮಾಡಲು ಆಗಿಲ್ಲ ಹಾಗಾಗಿ ಮಕ್ಕಳಿಗೆ ಮದುವೆ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಹೆಣ್ಣು ಕೊಡಿಸಿ ಎಂದು ಮನವಿ ಪತ್ರ ಸಲ್ಲಿಸಿದ್ದು .

 

 

 

ಈಗ ವೃದ್ಧ ರಾಮಣ್ಣ ಹೇಳಿಕೆ ನೀಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version