ಬೈಕ್ ಇಎಂಐ ಕಟ್ಟಲು ಹಣವಿಲ್ಲದೆ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳು ಅಂದರ್ .

ಬೈಕ್ ಇಎಂಐ ಕಟ್ಟಲು ಹಣವಿಲ್ಲದೆ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳು ಅಂದರ್ .

ಕುಣಿಗಲ್_ಬೈಕ್ ಇಎಂಐ ಕಟ್ಟಲು ಹಣವಿಲ್ಲದೆ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಪ್ರಕರಣ ವರದಿಯಾಗಿದೆ.

 

 

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹುಳಿಯುದುರ್ಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು.

 

ಇನ್ನು ಬಂಧಿತ ಆರೋಪಿಗಳಾದ ಸೂರ್ಯ ಹಾಗೂ ಸಂದೀಪ್ ಎನ್ನುವ ಇಬ್ಬರು ಆರೋಪಿಗಳು ಇತ್ತೀಚಿಗೆ ಸ್ಪೋರ್ಟ್ಸ್ ಬೈಕೊಂದನ್ನು ಖರೀದಿಸಿದ್ದರು.

 

 

 

ಇನ್ನು ಬೈಕ್ ಖರೀದಿ ಮಾಡಿದ ಆರೋಪಿಗಳು ಇಎಂಐ ಕಟ್ಟಲು ಹಣವಿಲ್ಲದೆ ಸರಗಳ್ಳತನ ಮಾಡುತ್ತಿದ್ದರು ಇದನ್ನು ಗಮನಿಸಿದ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಆರೋಪಿಗಳಿಂದ 45 ಗ್ರಾಂ ಚಿನ್ನದ ಸರವನ್ನು ಪಡಿಸಿಕೊಂಡಿದ್ದಾರೆ.

 

 

ಆರೋಪಿಗಳ ವಿರುದ್ಧ ಹುಳಿಯುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು.

Leave a Reply

Your email address will not be published. Required fields are marked *

You cannot copy content of this page

error: Content is protected !!