ಅನಾಥ ಮಹಿಳೆಯ ಅಂತ್ಯಸಂಸ್ಕಾರ ನೆರವೇರಿಸಿದ ತುಮಕೂರು ಬಜರಂಗದಳ ಕಾರ್ಯಕರ್ತರು.

ಅನಾಥ ಮಹಿಳೆಯ ಅಂತ್ಯಸಂಸ್ಕಾರ ನೆರವೇರಿಸಿದ ಬಜರಂಗದಳ ಕಾರ್ಯಕರ್ತರು.

 

ತುಮಕೂರು -ತುಮಕೂರು ತಾಲೂಕಿನ ಹೆಗ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲಹಳ್ಳಿ ಜನತಾ ಕಾಲೋನಿಯಲ್ಲಿ ಮಹಿಳೆಯೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದರು.

 

 

 

ಇನ್ನು ಮೃತ ಮಹಿಳೆಗೆ ಕುಟುಂಬಸ್ಥರು ಯಾರು ಇಲ್ಲದ ಕಾರಣದಿಂದ ಮೃತಪಟ್ಟ ಮಹಿಳೆಯ ಅಂತ್ಯ ಸಂಸ್ಕಾರ ನೆರವೇರಿಸಲು ಯಾರು ಇಲ್ಲದ ವಿಷಯ ತಿಳಿದ ಗೊಲ್ಲಹಳ್ಳಿ ಘಟಕದ ಭಜರಂಗದಳ ಕಾರ್ಯಕರ್ತರು ಮೃತ ಮಹಿಳೆಯ ಅಂತ್ಯ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.

 

 

ಹಿಂದೂ ಧಾರ್ಮಿಕ ವಿಧಿ ವಿಧಾನಗಳಂತೆ ಗೊಲ್ಲಹಳ್ಳಿಯ ಜನತಾ ಕಾಲೋನಿಯ ಸರ್ಕಾರಿ ಹಿಂದು ರುದ್ರ ಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version