ಬಕ್ರೀದ್ ಹಬ್ಬಕ್ಕೆ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡ ಅಮಾನುಲ್ಲಾ ಖಾನ್.

ಬಕ್ರೀದ್ ಹಬ್ಬಕ್ಕೆ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡ ಅಮಾನುಲ್ಲಾ ಖಾನ್.

ದೇಶಾದ್ಯಂತ ಬಕ್ರೀದ್ ಹಬ್ಬವನ್ನು ಆಚರಿಸಲಾಗುತಿದ್ದು ಸಮಸ್ತ ಮುಸ್ಲಿಂ ಬಂಧುಬಾಂಧವರಿಗೆ ಕಾಂಗ್ರೆಸ್ ಮುಖಂಡರು ಹಾಗೂ ಶಿರಾ ನಗರಸಭೆಯ ಮಾಜಿ ಅಧ್ಯಕ್ಷರಾದ ಅಮಾನುಲ್ಲಾ ಖಾನ್ ರವರು ನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.

 

ಇನ್ನು ದೇಶಾದ್ಯಂತ ಕರೋಣ ಕರಿನೆರಳು ದೇಶವನ್ನು ಬಿಟ್ಟು ತೊಲಗಲಿ ಕಳೆದ ಎರಡು ವರ್ಷದಿಂದ ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಲಾಗುತ್ತಿದ್ದು ಸರ್ಕಾರದ ಮಾರ್ಗಸೂಚಿಯಂತೆ ಕೋವಿದ್ ನಿಯಮಗಳನ್ನು ಅನುಸರಿಸಿ ಸರಳ ರೀತಿಯಲ್ಲಿ ಹಬ್ಬ ಆಚರಿಸಲಾಗುತ್ತಿದೆ ಎಂದರು.

 

ಇನ್ನು ಇಂದಿನ ಪ್ರಾರ್ಥನೆಯಲ್ಲಿ ವಿಶೇಷವಾಗಿ ಕರೋನ ಮಹಾಮಾರಿ ಆದಷ್ಟು ಬೇಗ ಇದರಿಂದ ಮುಕ್ತಿ ಸಿಗಲಿ ಆಗ ಮಾತ್ರ ದೇಶ ಹಾಗೂ ವಿಶ್ವದಲ್ಲಿ ಶಾಂತಿ ನೆಲೆಸಲು ಸಾಧ್ಯ ಆದ್ದರಿಂದ ಈ ವರ್ಷವೂ ಸಹ ಸರಳ ರೀತಿಯಲ್ಲಿ ಯಾವುದೇ ಆಡಂಬರವಿಲ್ಲದೆ ಹಬ್ಬವನ್ನು ಆಚರಿಸಲಾಗುತ್ತಿರುವುದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!