50 ಸಾವಿರ ಲಂಚದ ಬೇಡಿಕೆ ಇಟ್ಟು ಲೋಕಾಯುಕ್ತ ದಾಳಿಗೆ ಬಲಿಯಾದ ಬೆಸ್ಕಾಂ ಇಂಜಿನಿಯರ್.

50 ಸಾವಿರ ಲಂಚದ ಬೇಡಿಕೆ ಇಟ್ಟು ಲೋಕಾಯುಕ್ತ ದಾಳಿಗೆ ಬಲಿಯಾದ ಬೆಸ್ಕಾಂ ಇಂಜಿನಿಯರ್.

 

 

 

ಕೊರಟಗೆರೆ – 50,000 ಲಂಚಕ್ಕೆ ಬೇಡಿಕೆ ಇಟ್ಟು 25000 ಲಂಚ ಪಡೆಯುವಾಗ ಬೆಸ್ಕಾಂ ಲೋಕಾಯುಕ್ತ ದಾಳಿಗೆ ಬಿದ್ದಿರುವ ಘಟನೆ ವರದಿಯಾಗಿದೆ.

 

 

ಕೊರಟಗೆರೆ ತಾಲ್ಲೂಕಿನ ಬೆಸ್ಕಾಂ AEE ಅರಸರಾಜು ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿಯಾಗಿದ್ದು ತುಮಕೂರು ಜಿಲ್ಲೆಯ ಕೊರಟಗೆರೆ ಬೆಸ್ಕಾಂ ಅಧಿಕಾರಿ ಅರಸರಾಜು ಗುತ್ತಿಗೆದಾರರಿಂದ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

 

 

ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ಹರೀಶ್ ಎಂಬ ಕಂಟ್ರಾಕ್ಟರ್ ನಿಂದ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಕೆಲಸ ಮಾಡಲು 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ AEE ಮುಂಗಡವಾಗಿ 25000 ಹಣ ಹರೀಶ್ ಉಳಿದ 25,000 ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

 

 

 

 

ಕಳೆದ ಎರಡು ವರ್ಷಗಳಿಂದ ಕೊರಟಗೆರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅರಸರಾಜು.

Leave a Reply

Your email address will not be published. Required fields are marked *

You cannot copy content of this page

error: Content is protected !!