ಕರ್ನಾಟಕಕ್ಕೆ ಕಂಚಿನ ಪದಕ ತಂದುಕೊಟ್ಟ ತುಮಕೂರಿನ ಕುವರಿ ಮಾನ್ಯ

ತುಮಕೂರು : ಏಪ್ರಿಲ್ ೦೧ ರಿಂದ ಘಡಿಗರ್‌ನಲ್ಲಿ ನಡೆಯುತ್ತಿರುವ ೫೮ನೇ ರಾಷ್ಟ್ರೀಯ ರೋಲರ್ ಹಾಕಿ ಸ್ಕೇಟಿಂಗ್ ಚಾಂಪಿಯನ್ ಶಿಪ್‌ನಲ್ಲಿ ತುಮಕೂರು ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನ ವತಿಯಿಂದ ತುಮಕೂರು ಜಿಲ್ಲೆಯ ಭೈರಾಪುರ ಗ್ರಾಮದ ಕು|| ಮಾನ್ಯ ಬಿ.ಎಸ್. ರವರು ಮೋಹನ್ ಕುಮಾರ್‌ರವರಿಂದ ತರಬೇತಿಯನ್ನು ಪಡೆಯುತ್ತಿದ್ದು, ಈ ಚಾಂಪಿಯನ್ ಶಿಪ್‌ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಕಂಚಿನ ಪದಕವನ್ನು ಪಡೆದು ತುಮಕೂರು ಜಿಲ್ಲೆಗೆ ಕೀರ್ತಿಯನ್ನು ತಂದುಕೊಟ್ಟಿರುತ್ತಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version