ಎಂಎಲ್ಸಿ ಬೆಮೆಲ್ ಕಾಂತರಾಜು ವಿರುದ್ಧ ಹರಿಹಾಯ್ದ ಎಚ್ ಡಿ ಕುಮಾರಸ್ವಾಮಿ.

ಎಂಎಲ್ಸಿ ಬೆಮೆಲ್ ಕಾಂತರಾಜು ವಿರುದ್ಧ ಹರಿಹಾಯ್ದ ಎಚ್ ಡಿ ಕುಮಾರಸ್ವಾಮಿ.

 

ಮಾಜಿ ಮುಖ್ಯಮಂತ್ರಿಗಳು ಎಚ್ ಡಿ ಕುಮಾರಸ್ವಾಮಿ ರವರು ಇಂದು ತುರುವೇಕೆರೆ ಪಟ್ಟಣದ ನಿವೃತ್ತ ಪ್ರಾಂಶುಪಾಲರಾದ ಚಂದ್ರೇಗೌಡರ ನೂತನ ನಿವಾಸದ ಗೃಹಪ್ರವೇಶಕ್ಕೆ ಆಗಮಿಸಿದ ಕುಮಾರಸ್ವಾಮಿ ರವರು ಜೆಡಿಎಸ್ ಎಂಎಲ್ಸಿ ಬೆಮೆಲ್ ಕಾಂತರಾಜು ವಿರುದ್ಧ ಹರಿಹಾಯ್ದರು.

 

 

ಬೆಮೆಲ್ ಕಾಂತರಾಜು ರವರು ಯಾವ ಪಕ್ಷದಲ್ಲಿ ಇದ್ದಾರೆ ಅವರು ಪಕ್ಷ ಬಿಟ್ಟು ಹಲವು ದಿನಗಳೇ ಆಗಿವೆ ಅವರು ಯಾವ ಪಕ್ಷದಲ್ಲಿ ಇದ್ದಾರೆ ಎನ್ನುವುದು ಅವರ ಸ್ಪಷ್ಟಪಡಿಸಬೇಕಾಗಿದೆ ಎಂದು ಪಕ್ಷದಿಂದ ಗೆದ್ದ ಬೆಮೆಲ್ ಕಾಂತರಾಜು ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ರವರೇ ನೇರ ಆರೋಪ ಮಾಡಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version