ಕಲಬೆರಕೆ ಪೆಟ್ರೋಲ್ ವಿರುದ್ಧ ರೈತರ ಆಕ್ರೋಶ.

ಕಲಬೆರಕೆ ಪೆಟ್ರೋಲ್ ವಿರುದ್ಧ ರೈತರ ಆಕ್ರೋಶ.

 

ತುಮಕೂರು ತಾಲೂಕಿನ ಹೆಬ್ಬೂರಿನ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ನಲ್ಲಿ ಕೆಮಿಕಲ್ ಮಿಕ್ಸ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತರು ಹಾಗೂ ಸಾರ್ವಜನಿಕರು ಪೆಟ್ರೋಲ್ ಬಂಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

ಇಂದಿನ ದಿನದಲ್ಲಿ ಪೆಟ್ರೋಲ್ ಬೆಲೆ ಗಗನಕ್ಕೇರಿದ್ದು ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಆದರೂ ಸಹ ಈ ರೀತಿ ಪೆಟ್ರೋಲ್ ನಲ್ಲಿ ಕೆಮಿಕಲ್ ಮಿಕ್ಸ್ ಮಾಡುವ ಮೂಲಕ ವಾಹನ ಸವಾರರಿಗೆ ಮೋಸ ಮಾಡುತ್ತಿದ್ದಾರೆ ಎಂದು ಗ್ರಾಹಕರು ಆಕ್ರೋಶ ಹೊರಹಾಕಿದ್ದಾರೆ.

 

 

ಇನ್ನು ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಹ ವೈರಲ್ ಆಗಿದೆ .

 

ವರದಿ_ ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!