ಆವತಿ ಗ್ರಾಮ ಪಂಚಾಯತಿಯ ಅಭಿವೃದ್ಧಿಗೆ ಮೊದಲ ಆದ್ಯತೆ: ಮುನಿರತ್ನಮ್ಮ

ಆವತಿ ಗ್ರಾಮ ಪಂಚಾಯತಿಯ ಅಭಿವೃದ್ಧಿಗೆ ಮೊದಲ ಆದ್ಯತೆ: ಮುನಿರತ್ನಮ್ಮ

ದೇವನಹಳ್ಳಿ: ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿ ಆವತಿ ಗ್ರಾಮ ಪಂಚಾಯಿತಿಗೆ ಸರ್ಕಾರದಿಂದ ಬರುವ ಅನುದಾನವನ್ನು ಬಳಸಿಕೊಂಡು ತಾರತಮ್ಯ ಮಾಡದೆ ಎಲ್ಲ ಗ್ರಾಮಗಳ ಮೂಲಸೌಕರ್ಯಗಳಿಗೆ ಒತ್ತು ಕೊಟ್ಟು ಗ್ರಾಮಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತೇನೆ ಎಂದು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ ಮುನಿರತ್ನಮ್ಮ ಅಭಿಪ್ರಾಯಿಸಿದರು.

ಆವತಿ ಗ್ರಾಮ ಪಂಚಾಯಿತಿಯ ಒಟ್ಟು17 ಸದಸ್ಯರಿದ್ದು, ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಮುನಿರತ್ನಮ್ಮ ಮತ್ತು ಉಪಾಧ್ಯಕ್ಷೆಯಾಗಿ ಸೌಭಾಗ್ಯಮ್ಮ ಆಯ್ಕೆಯಾಗಿದ್ದಾರೆ.

 

ಇದೇ ಸಂದರ್ಭದಲ್ಲಿ ಮುಖಂಡರುಗಳಾದ ರವರು ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಜಗನ್ನಾಥ್ ,ಚಿನ್ನಪ್ಪ ,ನರಸಪ್ಪ ಮತ್ತು ವೆಂಕಟೇಶ್, ಮಮತಾ ನರಸಿಂಹಮೂರ್ತಿಸೇರಿದಂತೆ ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಚುನಾವಣಾ ಅಧಿಕಾರಿಗಳು ಪಿಡಿಓ ಉಪಸ್ಥಿತರಿದ್ದರು.

 

ವರದಿ : ಮಂಜು ಬೂದಿಗೆರೆ

9113813926

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version