ತುಮಕೂರಿನಲ್ಲಿ ಕಾರು ಹಾಗೂ ಬಸ್ ನಡುವೆ ಬೀಕರ ಅಪಘಾತ ಸ್ಥಳದಲ್ಲೇ ಐವರ ಸಾವು

ತುಮಕೂರಿನಲ್ಲಿ ಕಾರು ಹಾಗೂ ಬಸ್ ನಡುವೆ ಬೀಕರ ಅಪಘಾತ ಸ್ಥಳದಲ್ಲೇ ಐವರ ಸಾವು.

 

 

ತುಮಕೂರು – ಖಾಸಗಿ ಬಸ್ ಹಾಗೂ ಇನ್ನೋವ ಕಾರು ನಡುವೆ ಬೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇವರು ಸಾವನ್ನಪ್ಪಿರುವ ಘಟನೆ ತುಮಕೂರಿನ ಕ್ಯಾಸಂದ್ರ ಬಳಿಯ ದೇವರ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

 

 

ಶುಕ್ರವಾರ ಸಂಜೆ 4:30ರ ಸಮಯದಲ್ಲಿ ಸಂಭವಿಸಿದ ಭೀಕರ ಅಪಘಾತ ಅಪಘಾತ ನಡೆದಿದ್ದು ಮೃತ ಪಟ್ಟವರೆಲ್ಲರೂ ದಾವಣಗೆರೆ ಮೂಲದವರು ಎಂದು ತಿಳಿದುಬಂದಿದೆ.

 

 

ಶಿರಾ ದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರಿನಿಂದ ತುಮಕೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಅಪಘಾತದ ರಭಸಕ್ಕೆ ಮೃತದೇಹಗಳೆಲ್ಲ ಚೆಲ್ಲಾಪಿಲ್ಲಿಯಾಗಿ ರಸ್ತೆ ತುಂಬಾ ಬಿದ್ದಿದ್ದವು.

 

 

 

ಇನ್ನು ಅಪಘಾತದಲ್ಲಿ ಮೃತಪಟ್ಟವರನ್ನು ಗೋವಿಂದ ನಾಯ್ಕ (58) ತಿಪ್ಪಮ್ಮ (52) ದಿನೇಶ್ (12) ಪಿಂಕಿ (15) ಹಾಗೂ ವಾಹನದ ಚಾಲಕ ಕುಣಿಗಲ್ ಮೂಲದ ರಾಜೇಶ್ ಅಪಘಾತದಲ್ಲಿ ಮೃತಪಟ್ಟಿದ್ದು.

 

 

 

ಗಾಯಗೊಂಡವರನ್ನ ಶ್ರೀಕಂಠಪ್ಪ ,ಮಂಜುನಾಥ್ ,ಪುಟ್ಟಮ್ಮ ,ಭಾಗ್ಯಮ್ಮ ,ಮಂಜುನಾಥ್ ,ಕರಿಯಮ್ಮ ಹಾಗೂ ಮಂಜುಳಾ ಎಂದು ಗುರುತಿಸಲಾಗಿದೆ.ತುಮಕೂರಿನ ಕ್ಯಾಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

 

 

ವರದಿ ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version