ವಿಕಲಚೇತನರಿಗೆ ದಿನಸಿ ಕಿಟ್ ವಿತರಣೆ

 

ತುಮಕೂರಿನ ಡ್ರೀಮ್ ಫೌಂಡೇಶನ್ ವತಿಯಿಂದ ವಿಕಲಚೇತನರಿಗೆ ದಿನಸಿ ಕಿಟ್ ವಿತರಿಸಲಾಯಿತು ತುಮಕೂರಿನ ಹೈಸ್ಕೂಲ್ ಗ್ರೌಂಡ್ ಆವರಣದಲ್ಲಿ ದಿನಸಿ ಕಿಟ್ ವಿತರಣೆ ಮಾಡಿ ಮಾತನಾಡಿದ ಜೆಡಿಎಸ್ ಮುಖಂಡ ನರಸೆಗೌಡ ರವರು ಕೊರನಾ ಸಂಕಷ್ಟ ಕಾಲದಲ್ಲಿ ಸಾರ್ವಜನಿಕರು ಜೀವನ ನಡೆಸಲು ತೀವ್ರ ಸಂಕಷ್ಟ ಎದುರಾಗಿದ್ದು ಇದರಿಂದ ಸಾರ್ವಜನಿಕರು ಹೈರಾಣಾಗಿದ್ದಾರೆ ಇದನ್ನು ಗಮನಿಸಿದ ತುಮಕೂರಿನ ಡ್ರೀಮ್ ಫೌಂಡೇಶನ್ ಟ್ರಸ್ಟ್ ವತಿಯಿಂದ ವಿಕಲಚೇತನರಿಗೆ ದಿನ ಸೀಕ್ರೆಟ್ ವಿತರಣೆ ಮಾಡುವ ಮೂಲಕ ಡ್ರೀಮ್ ಫೌಂಡೇಶನ್ ಒಂದು ಉತ್ತಮ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ದಿನಸಿ ಕಿಟ್ ವಿತರಿಸಲಾಯಿತು.

 

ಕಾರ್ಯಕ್ರಮದಲ್ಲಿ ಡ್ರೀಮ್ ಫೌಂಡೇಶನ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಹರ್ಷ, ಸ್ವಯಂಸೇವಕರಾದ ಶ್ರೀಧರ್, ರಂಜನ್, ಪ್ರೇಮ, ದರ್ಶನ್ ,ಮನು ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version