ನಂಜನಗೂಡಿನಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಎಚ್ ಡಿಕೆ 

 

ನಂಜನಗೂಡಿನಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಎಚ್ ಡಿಕೆ

 

ನನ್ನ ಮುಖ್ಯಮಂತ್ರಿ ಅವಧಿಯಲ್ಲಿ ನೀರಾವರಿ ಯೋಜನೆಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದೆ

ನುಗು ಜಲಾಶಯದಿಂದ ಈ ಭಾಗದ ರೈತರಿಗೆ ಅನುಕೂಲವಾಗಲಿ ಎಂದು ೮೦ ಕೋಟಿ ರೂ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿದ್ದೆ

ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಉತ್ತಮ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿರುವುದನ್ನು ಬಿಜೆಪಿ ಸರ್ಕಾರ ಹಿಂಪಡೆದಿದೆ

ರಾಜ್ಯದ ರೈತರು ಕಾರ್ಮಿಕರು ಹಿಂದುಳಿದವರು ಹಿತ ಕಾಪಾಡುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ

ಸಾಧಕ-ಬಾದಕಗಳನ್ನು ಪ್ರತಿಕ್ರಿಯಿಸಲಾಗ ದಷ್ಟು ಕಳಪೆ ಬಜೆಟ್ ನೀಡಲಾಗಿದೆ ಎಂದರು

ಬಿಜೆಪಿ ಸರ್ಕಾರದಲ್ಲಿ ಅಭಿವೃದ್ಧಿ ಮಾತ್ರ ಆಗಿರುವುದಿಲ್ಲ ಪರ್ಸಂಟೇಜ್ ಮುಖಾಂತರ ಕೆಲಸ ಕಾರ್ಯಗಳನ್ನು ನಡೆಸುತ್ತಿದ್ದಾರೆ .

ಬಿಜೆಪಿ ಸರ್ಕಾರದ ವಿರುದ್ಧ ನಂಜನಗೂಡಿನಲ್ಲಿ ವಾಗ್ದಾಳಿ ನಡೆಸಿದರು ಮಹಾಶಿವರಾತ್ರಿ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಸಿದ ಎಚ್ ಡಿಕೆ

ಕುಮಾರಸ್ವಾಮಿಗೆ ಸಾಥ್ ನೀಡಿದ ಮಾಜಿ ಸಚಿವ ಸಾ ರಾ ಮಹೇಶ್ ಶಾಸಕ ಅಶ್ವಿನ್ ಕುಮಾರ್

ದೇವಾಲಯದ ಗರ್ಭಗುಡಿಯ ಬಳಿ ನಿಂತು ಶ್ರದ್ಧಾಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದ ಎಚ್ ಡಿಕೆ

ಸಿಡಿ ವಿಚಾರವನ್ನು ಪ್ರಸ್ತಾಪಿಸಿದ ಮಾಧ್ಯಮದ ಪ್ರಶ್ನೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿಕೆ ಉತ್ತರಿಸಲು ನಿರಾಕರಿಸಿದರು

ನಾನು ನಂಜುಂಡೇಶ್ವರನ ದೇವಾಲಯಕ್ಕೆ ಬಂದು ರಾಜ್ಯದ ಎಲ್ಲಾ ಜನರಿಗೂ ಒಳಿತು ಬಯಸಲು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇನೆ

ಜೆಡಿಎಸ್ ಪಕ್ಷದ ಜಿಲ್ಲಾದ್ಯಕ್ಷ ನರಸಿಂಹಸ್ವಾಮಿ ಮುಖಂಡರಾದ ಬೆಳವಾಡಿ ಶಿವಕುಮಾರ್ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಮುಖಂಡರುಗಳು ಹಾಜರಿದ್ದರು

Leave a Reply

Your email address will not be published. Required fields are marked *

You cannot copy content of this page

error: Content is protected !!