ಹಿಜಾಬ್ ಸಂಘರ್ಷ ಹಿನ್ನಲೆ ಅತಿಥಿ ಉಪನ್ಯಾಸಕ ಹುದ್ದೆಗೆ ರಾಜೀನಾಮೆ ನೀಡಿ ,ಹೇಳಿಕೆ ಬಿಡುಗಡೆ ಮಾಡಿದ ಉಪನ್ಯಾಸಕಿ.

ಆತ್ಮಗೌರವಕ್ಕೆ ಧಕ್ಕೆ ಹಿನ್ನಲೆ ಅತಿಥಿ ಉಪನ್ಯಾಸಕಿ ಹುದ್ದೆಗೆ ರಾಜೀನಾಮೆ ನೀಡಿ ಹೇಳಿಕೆ ಬಿಡುಗಡೆ.

ತುಮಕೂರು_ಹಿಜಾಬ್ ಸಂಘರ್ಷದ ಹಿನ್ನೆಲೆಯಲ್ಲಿ ಆತ್ಮಗೌರವಕ್ಕೆ ಧಕ್ಕೆ ಹಿನ್ನಲೆಯಲ್ಲಿ ತುಮಕೂರಿನ ಜೈನ್ ಕಾಲೇಜಿನಲ್ಲಿ ಉಪನ್ಯಾಸಕಿ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಅತಿಥಿ ಉಪನ್ಯಾಸಕಿ ಚಾಂದನಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

 

 

ಕಳೆದ ಮೂರು ವರ್ಷಗಳಿಂದಲೂ ಸಹ ತರಗತಿಯಲ್ಲಿ ಹಿಜಾಬ್ ಧರಿಸಿ ಪಾಠ ಮಾಡುತ್ತಿದೆ. ಆದರೆ ಪ್ರಾಂಶುಪಾಲರು ಹೈಕೋರ್ಟ್ ಆದೇಶದಂತೆ ಯಾವುದೇ ಧಾರ್ಮಿಕ ಸಂಕೇತದ ಬಟ್ಟೆ ಧರಿಸಿ ಪಾಠ ಮಾಡಬಾರದು ಎಂಬ ಆದೇಶದ ಹಿನ್ನೆಲೆಯಲ್ಲಿ ಹಿಜಾಬ್ ತೆಗೆದು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಪ್ರಾಂಶುಪಾಲರು ಆದೇಶ ನೀಡಿದ್ದು .

 

 

ಈ ಬೆಳವಣಿಗೆ ಇಂದ ನನ್ನ ಆತ್ಮಗೌರವಕ್ಕೆ ದಕ್ಕೆ ಉಂಟಾಗಿದ್ದು ನಾನು ಉಪನ್ಯಾಸಕಿ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಹಾಗಾಗಿ ಗುರುವಾರದಂದು ರಾಜೀನಾಮೆ ನೀಡಿರುವುದಾಗಿ ತಮ್ಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version