ಕಾರ್ಯನಿರತ ಪತ್ರಕರ್ತರ ಸಂಘದ ಚುನಾಯಿತ ಸದಸ್ಯರಿಗೆ ಸನ್ಮಾನ.

ಕಾರ್ಯನಿರತ ಪತ್ರಕರ್ತರ ಸಂಘದ ಚುನಾಯಿತ ಸದಸ್ಯರಿಗೆ ಸನ್ಮಾನ.

 

ತುಮಕೂರು_ಇತ್ತೀಚೆಗೆ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಎಡ-ಬಲ ಸಮುದಾಯಗಳ ಸಮನ್ವಯ ಸಮಿತಿ ವತಿಯಿಂದ ಚುನಾಯಿತ ಸದಸ್ಯರಿಗೆ ಸನ್ಮಾನಿಸಲಾಯಿತು.

 

 

 

ತುಮಕೂರಿನ ಎಂಜಿ ರಸ್ತೆಯ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನವಾಗಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಆಯ್ಕೆಯಾದ ಪತ್ರಕರ್ತರಾದ ಹೆಚ್.ಎಸ್ ಪರಮೇಶ್ ,ಸತೀಶ್ ಹಾರೋಗೆರೆ, ಜಯಣ್ಣ, ಪಬ್ಲಿಕ್ ಟಿವಿಯ ಜಿಲ್ಲಾ ವರದಿಗಾರ ಮಂಜುನಾಥ್ ನಾಯಕ್, ಪ್ರಜಾ ಟಿವಿ ವರದಿಗಾರರ ಯಶಸ್ ಕೆ.ಪದ್ಮನಾಬ್, ಕೃಷ್ಣಮೂರ್ತಿ, ಮಲ್ಲಿಕಾರ್ಜುನ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

 

 

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಎಡ-ಬಲ ಸಮುದಾಯಗಳ ಸಮನ್ವಯ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋವಿಂದರಾಜು ಕೆ, ರಾಜ್ಯ ನಿರ್ದೇಶಕರುಗಳಾದ ರಾಜೇಶ್, ಸಿದ್ದಲಿಂಗಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ಗಳಾದ ಗಿರೀಶ್ ,ಸುರೇಶ್ , ಶಿವಣ್ಣ ,ಕೆಂಪಣ್ಣ ,ಕೊಟ್ಟ ಶಂಕರ್ ,ತ್ಯಾಗರಾಜು ಸೇರಿದಂತೆ ವಿವಿಧ ಮುಖಂಡರು ಹಾಜರಿದ್ದರು.

One thought on “ಕಾರ್ಯನಿರತ ಪತ್ರಕರ್ತರ ಸಂಘದ ಚುನಾಯಿತ ಸದಸ್ಯರಿಗೆ ಸನ್ಮಾನ.

Leave a Reply

Your email address will not be published. Required fields are marked *

You cannot copy content of this page

error: Content is protected !!