“ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1061 ನೆಯ ಜಯಂತಿ ಮಹೋತ್ಸವ”

 

“ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1061 ನೆಯ ಜಯಂತಿ ಮಹೋತ್ಸವ”

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಇಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ ದಿವ್ಯ ಸಾನಿಧ್ಯದೊಂದಿಗೆ ಹಮ್ಮಿಕೊಂಡಿದ್ದ “ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1061 ನೆಯ ಜಯಂತಿ ಮಹೋತ್ಸವ” ಹಾಗೂ “ಪಂಚಾಂಗ ಬಿಡುಗಡೆ ಮತ್ತು ಕೃತಿ ಲೋಕಾರ್ಪಣೆ ಕಾರ್ಯಕ್ರಮ”ದಲ್ಲಿ ಪಾಲ್ಗೊಂಡು, ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ಪಾಲ್ಗೊಂಡಿದ್ದರು

 

ಈ ಸಂದರ್ಭದಲ್ಲಿ ಸಹಕಾರಿ ಸಚಿವರು ಹಾಗೂ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ ಶ್ರೀ ಎಸ್. ಟಿ. ಸೋಮಶೇಖರ್ ರವರು, ಜಿ ಟಿ ದೇವೇಗೌಡ ಸೇರಿದಂತೆ ಶಾಸಕರ ವರ್ಗ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version