ಕಾವೇರಿ ಕೂಗು ಅಭಿಯಾನಕ್ಕೆ ಶಾಸಕ ಎಲ್ ಎನ್ ನಾರಾಯಣಸ್ವಾಮಿ ಚಾಲನೆ

ಕಾವೇರಿ ಕೂಗು ಅಭಿಯಾನಕ್ಕೆ ಶಾಸಕ ಎಲ್ ಎನ್ ನಾರಾಯಣಸ್ವಾಮಿ ಚಾಲನೆ

ದೇವನಹಳ್ಳಿ: ಪಟ್ಟಣದ ತಾಲೂಕು ಪಂಚಾಯಿತಿ ಕಾರ್ಯಲಯದಲ್ಲಿ ಇಶಾ ಪೌಂಡೆಷನ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ

ಕಾವೇರಿ ಕೂಗು ಅಭಿಯಾನಕ್ಕೆ ಮಾನ್ಯ ಶಾಸಕ ಎಲ್.ಎನ್. ನಾರಾಯಣಸ್ವಾಮಿ ಸಸಿ ನೆಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ವೇಳೆ ಮುಖ್ಯ ಲೆಕ್ಕಾಧಿಕಾರಿ ಹಾಗೂ ಆಡಳಿತ ಅಧಿಕಾರಿ ರಮೇಶ ರೆಡ್ಡಿ, ಅನುಸ್ಟಾನ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ಇಶಾ ಸಂಸ್ಥೆ ಸಿಬ್ಬಂದಿಯವರು, ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

 

ಗುರುಮೂರ್ತಿ ಬೂದಿಗೆರೆ

8861100990

Leave a Reply

Your email address will not be published. Required fields are marked *

You cannot copy content of this page

error: Content is protected !!