ಶಾಸಕ ಜಮೀರ್ ಅಹಮದ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಾರ್ನಿಂಗ್.

 

ನಮ್ಮದು ರಾಷ್ಟ್ರೀಯ ಪಕ್ಷ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಮೂಲ ಉದ್ದೇಶ, ಸಿದ್ದು ಸಿಎಂ ಆಗಲಿ ಎನ್ನುವ ಜಮೀರ್ ಅಹಮದ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕೆಂಡಮಂಡಲ.

 

ಇಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮುಖ್ಯ ,ಯಾರು ಕೂಡ ಹದ್ದು ಮೀರಿ ಮಾತನಾಡದಂತೆ ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್ . ಸಿದ್ದು ಸಿಎಂ ಆಗಲಿ ಎನ್ನುವ ಜಮೀರ್ ಅಹಮದ್ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಅದರ ಬಗ್ಗೆ ನಾನು ಹೆಚ್ಚಿಗೆ ಮಾತನಾಡಲು ಬಯಸುವುದಿಲ್ಲ ಆದರೆ ಯಾರೂ ಕೂಡ ಹದ್ದು ಮೀರಿ ಮಾತನಾಡಿದಂತೆ ಡಿ ಕೆ ಶಿವಕುಮಾರ್ ಶಾಸಕ ಜಮೀರ್ ಮಹಮ್ಮದ್ ಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!