ಕಾಂಗ್ರೆಸ್ನ ಒಮ್ಮತದ ಅಭ್ಯರ್ಥಿ ಆರ್ ರಾಜೇಂದ್ರ ಬೆಂಬಲಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕರೆ.

ಕಾಂಗ್ರೆಸ್ನ ಒಮ್ಮತದ ಅಭ್ಯರ್ಥಿ ಆರ್ ರಾಜೇಂದ್ರ ಬೆಂಬಲಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕರೆ.

ತುಮಕೂರು _ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿರುವ ಅರ್ ರಾಜೇಂದ್ರ ನಮ್ಮೆಲ್ಲರ ಒಮ್ಮತದ ಅಭ್ಯರ್ಥಿಯಾಗಿದ್ದಾರೆ. ಜಿಲ್ಲೆಯ ಹಾಗೂ ರಾಜ್ಯದ ಎಲ್ಲಾ ನಾಯಕರು ಅರ್ ರಾಜೇಂದ್ರ ಹೆಸರನ್ನು ಒಮ್ಮತದಿಂದ ಘೋಷಿಸಿ ಅವರನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರು ತುಮಕೂರಿನಲ್ಲಿ ತಿಳಿಸಿದ್ದಾರೆ.

 

ಕಾಂಗ್ರೆಸ್ರ್ ಪಕ್ಷದಿಂದ  ರಾಜೇಂದ್ರ ಸ್ಪರ್ಧೆ ಹಿನ್ನೆಲೆಯಲ್ಲಿ ಯಾವುದೇ ಗೊಂದಲ ಇಲ್ಲ  ಎಲ್ಲಾ ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ ರಾಜೇಂದ್ರ ಅವರ ಇನ್ನೊಬ್ಬ ಅಷ್ಟು ಜನ ಆಕಾಂಕ್ಷಿಗಳಿದ್ದಾರೆ ರಾಜೇಂದ್ರ ಅವರಂತೆಯೇ ಇನ್ನೂ ಬಹಳಷ್ಟು ಜನ ಆಕಾಂಕ್ಷಿಗಳು ಇದ್ದರು ಆದರೆ ಆರ್ ರಾಜೇಂದ್ರ ಸ್ಪರ್ಧೆ ಹಿನ್ನೆಲೆಯಲ್ಲಿ ಅವರ್ಯಾರು ಟಿಕೆಟ್ಗಾಗಿ ಪ್ರಯತ್ನವನ್ನೂ ಮಾಡಲಿಲ್ಲ ಹಾಗಾಗಿ ರಾಜೇಂದ್ರ ನವರಿಗೆ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರ ಸಂಪೂರ್ಣ ಬೆಂಬಲ ಅವರಿಗೆ ಇದೆ.

 

 

ಹಾಗಾಗಿ ಯುವ ಮುಖಂಡನಾಗಿರುವ ರಾಜೇಂದ್ರ ರವರನ್ನು ಎಲ್ಲ ಮತದಾರರು ಎಲ್ಲಾ ಪಕ್ಷಗಳು ಬೆಂಬಲಿಸಿ ರಾಜೇಂದ್ರ ಅವರನ್ನು ಗೆಲ್ಲಿಸುವಂತೆ ಎಲ್ಲ ಮತದಾರರು ಹಾಗೂ ಎಲ್ಲಾ ಪಕ್ಷಗಳ ಮುಖಂಡರಿಗೂ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version