ದೊಡ್ಡಹಾಲಹಳ್ಳಿ ಗೆ ಡಿಕೆಶಿ ಭೇಟಿ ಮೃತ ಕುಟುಂಬಕ್ಕೆ ಸಾಂತ್ವನ

ದೊಡ್ಡಹಾಲಹಳ್ಳಿ ಗೆ ಡಿಕೆಶಿ ಭೇಟಿ ಮೃತ ಕುಟುಂಬಕ್ಕೆ ಸಾಂತ್ವನ

 

ಕನಕಪುರ ತಾಲ್ಲೂಕಿನ ದೊಡ್ಡಾಲಹಳ್ಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರು ರಾಮನಗರ ಜಿಲ್ಲೆ ಕನಕಪುರದ ದೊಡ್ಡಾಲಹಳ್ಳಿಗೆ ತೆರಳಿ, ತಮ್ಮ ಸಹೋದರ ಸಂಬಂಧಿಯೂ ಆಗಿರುವ ಕನಕಪುರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವಕುಮಾರ್ (ದಾಡಿ ಶಿವಕುಮಾರ್) ಅವರ ಪಾರ್ಥೀವ ಶರೀರಕ್ಕೆ ಮಂಗಳವಾರ ಅಂತಿಮ ನಮನ ಸಲ್ಲಿಸಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version