ತುಮಕೂರಿನ ವಸಂತ ನರಸಾಪುರದಲ್ಲಿ ಚಿರತೆ ಪ್ರತ್ಯಕ್ಷ , ಚಿರತೆ ಹಾವಳಿಗೆ ಕಡಿವಾಳ ಹಾಕಲು ಸ್ಥಳೀಯರ ಒತ್ತಾಯ

ತುಮಕೂರಿನ ವಸಂತ ನರಸಾಪುರದಲ್ಲಿ ಚಿರತೆ ಪ್ರತ್ಯಕ್ಷ.

 

ತುಮಕೂರು -ತುಮಕೂರಿನ ವಸಂತ ನರಸಾಪುರದ ಪಕ್ಕದಲ್ಲಿರುವ ಕಂಚಿಹಳ್ಳಿ ರಸ್ತೆಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿದೆ.

 

 

 

ಚಿರತೆ ರಸ್ತೆಯಲ್ಲಿ ಸಂಚರಿಸುತ್ತಿರುವ ವಿಡಿಯೋವನ್ನು ಸ್ಥಳೀಯರು ಸೆರೆಹಿಡಿದಿದ್ದು ಚಿರತೆ ಪ್ರತ್ಯಕ್ಷವಾಗಿರುವ ವಿಡಿಯೋ ವೈರಲ್ ಆಗಿದ್ದು ಸ್ಥಳೀಯ ನಿವಾಸಿಗಳು ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಹಾವಳಿಗೆ ಕಡಿವಾಣ ಹಾಕಿ ಸಾರ್ವಜನಿಕರ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

 

 

 

ಫ್ಯಾಕ್ಟ್ ಚೆಕ್.

 

ಇನ್ನು ಚಿರತೆ ಪ್ರತ್ಯಕ್ಷದ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಂಬಂಧಪಟ್ಟ ಇಲಾಖೆಯಿಂದ ಮಾಹಿತಿ ಪಡೆದಿದ್ದು ಇದು ಮಂಡ್ಯ ಮೂಲದ ಹಳೆ ವಿಡಿಯೋ ಎಂದು ತಿಳಿದು ಬಂದಿದೆ ಆದರೆ ಕೆಲವರು ಈ ವಿಡಿಯೋವನ್ನು ತುಮಕೂರಿನ ವಸಂತ ನರಸಾಪುರದ ಬಳಿಯ ವಿಡಿಯೋ ಎಂದು ಬಿಂಬಿಸಿದ್ದಾರೆ ಆದರೆ ವಸಂತ ನರಸಾಪುರದ ಬಳಿ ಯಾವುದೇ ಚಿರತೆ ಪ್ರತ್ಯಕ್ಷವಾಗಿಲ್ಲ ಮಾಹಿತಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version