ತುಮಕೂರಿಗೆ ಬೇಟಿ ನೀಡಿದ ಸಚಿವ ಬಿ ಝೆಡ್ ಜಮೀರ್ ಅಹ್ಮದ್.

ತುಮಕೂರಿಗೆ ಬೇಟಿ ನೀಡಿದ ಸಚಿವ ಬಿ ಝೆಡ್ ಜಮೀರ್ ಅಹ್ಮದ್.

 

 

 

ತುಮಕೂರು – ತುಮಕೂರಿನ ಕಾಂಗ್ರೆಸ್ ಮುಖಂಡರ ಮನೆಗೆ ದಿಡೀರ್ ಭೇಟಿ ನೀಡಿದ ಸಚಿವ ಬಿ.ಜೆಡ್ ಜಮೀರ್ ಅಹಮದ್ ಖಾನ್.

 

 

 

 

ತುಮಕೂರು ನಗರದ ಸದಾಶಿವನಗರ ಬಡಾವಣೆಯಲ್ಲಿ ವಾಸವಿರುವ ಕಾಂಗ್ರೆಸ್ ವಕ್ತಾರರಾದ ಗಯಾಜ್ ಅಹಮದ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯಾದ ಇಲಾಹಿ ಸಿಕಂದರ್ ರವರ ಮನೆಗೆ ಭೇಟಿ ನೀಡಿದರು.

 

 

ಇದೇ ಸಂದರ್ಭದಲ್ಲಿ ನೂತನವಾಗಿ ವಿವಾಹವಾದ ನದೀಮ್ ದಂಪತಿಗಳನ್ನು ಆಶೀರ್ವದಿಸಿದ ಸಚಿವ ಜಮೀರ್ ಅಹಮದ್ ರವರನ್ನ ಸ್ಥಳೀಯ ಮುಖಂಡರು ಅಭಿನಂದಿಸಿದರು.

 

 

 

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್ ಹಾಗೂ ಮಹಾನಗರ ಪಾಲಿಕೆ ಸದಸ್ಯ ನಯಾಜ್ ಅಹಮದ್ ,ಅಮಾನುಲ್ಲಾ ಸಿರಾ ,ಇಮ್ರಾನ್ ಪಾಷಾ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version