ತುಮಕೂರಿನಲ್ಲಿ ಮತ್ತೊಬ್ಬ ಯುವಕನ ಕೊಲೆ .ಜಿಲ್ಲೆಯಲ್ಲಿ ಹೆಚ್ಚಾದ ಸರಣಿ ಕೊಲೆ ಪ್ರಕರಣಗಳು.

ತುಮಕೂರಿನಲ್ಲಿ ಮತ್ತೊಬ್ಬ ಯುವಕನ ಕೊಲೆ .ಜಿಲ್ಲೆಯಲ್ಲಿ ಹೆಚ್ಚಾದ ಸರಣಿ ಕೊಲೆ ಪ್ರಕರಣಗಳು.

 

 

 

ತುಮಕೂರು – ತುಮಕೂರಿನಲ್ಲಿ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ವರದಿಯಾಗಿದೆ.

 

 

 

ಡಿಸೆಂಬರ್ 25 ರಂದು ತುಮಕೂರು ತಾಲುಕಿನ ಬೆತ್ತಲೂರು ಗ್ರಾಮದಲ್ಲಿ ಯುವಕನೊಬ್ಬನ ಡ್ರಾಗರ್ ನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಬೆನ್ನಲ್ಲೇ ಮತ್ತೊಬ್ಬ ಯುವಕನನ್ನ ಕೊಲೆ ಮಾಡಿರುವುದು ಘಟನೆ ವರದಿಯಾಗಿದ್ದು ಸಾರ್ವಜನಿಕ ವಲಯದಲ್ಲಿ ಮತ್ತಷ್ಟು ಆತಂಕ ತಂದೊಡ್ಡಿದೆ.

 

 

 

ತುಮಕೂರು ತಾಲೂಕಿನ ಬೆಳೆದರ ಗ್ರಾಮದಲ್ಲಿನ ಯುವಕ ಹನುಮಂತ (23) ಎಂಬುವನನ್ನ ರಾಡ್ ನಿಂದ ಹೊಡೆದು ಕೊಲೆ ಮಾಡಲಾಗಿದೇ ಎನ್ನಲಾಗಿದೆ .

 

 

ಮೃತಪಟ್ಟ ಯುವಕನಿಗೆ ತಂದೆ ತಾಯಿ ಯಾರು ಇರಲಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದು ಯುವಕ ಒಬ್ಬನೇ ಬೆಳದರ ಗ್ರಾಮದಲ್ಲಿ ವಾಸವಾಗಿದ್ದ ಎನ್ನಲಾಗಿದೆ.

 

 

 

 

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

 

 

 

 

ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

Leave a Reply

Your email address will not be published. Required fields are marked *

You cannot copy content of this page

error: Content is protected !!