ಮೇ 6 ರಂದು ಹನೂರಿಗೆ ಎಚ್ ಡಿ ಕುಮಾರಸ್ವಾಮಿ ಜೊತೆ ಪ್ರಕಾಶ್ ಯಶ್ವoತ್ ಅಂಬೇಡ್ಕರ್ ರವರು ಬಾಗಿ 

ಮೇ 6 ರಂದು ಹನೂರಿಗೆ ಎಚ್ ಡಿ ಕುಮಾರಸ್ವಾಮಿ ಜೊತೆ ಪ್ರಕಾಶ್ ಯಶ್ವoತ್ ಅಂಬೇಡ್ಕರ್ ರವರು ಬಾಗಿ 

 

 

 

ಹನೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಇವರುಗಳು

 

 

 

 

 

 

 

 

 

ಜೆಡಿಎಸ್ ಎಂ.ಆರ್.ಮಂಜುನಾಥ್ ಪರವಾಗಿ ಮತಯಾಚನೆಗೆ ಮೆ.6ರಂದು ಪಟ್ಟಣಕ್ಕೆ ಆಗಮಿಸಲಿದ್ದು ರೋಡ್ ಶೋ ನಡೆಸಲಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಎಂ.ಆರ್.ಮಂಜುನಾಥ್ ತಿಳಿಸಿದ್ದಾರೆ.

 

 

 

 

 

 

 

 

 

ಮೆ.6 ಶನಿವಾರ ಬೆಳಿಗ್ಗೆ 9.30ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಪಟ್ಟಣಕ್ಕೆ ಆಗಮಿಸಲಿರುವ ಗಣ್ಯರು ಪಟ್ಟಣದ ಅನ್ನಪೂರ್ಣೇಶ್ವರಿ ಹೋಟೆಲ್ ನಿಂದ ತೆರೆದ ವಾಹನದಲ್ಲಿ ರೋಡ್ ಶೋ ಮೂಲಕ ಸಾಗಿ

 

 

 

 

 

 

 

 

 

 

ಡಾ.ಬಿ. ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬೃಹತ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ತದ ನಂತರ ಖಾಸಗಿ ಬಸ್ ನಿಲ್ದಾಣದಲ್ಲಿ ಮಂಜುನಾಥ್ ಪರ ಮತಯಾಚಿಸಿ ಹಿಂದಿರುಗಲಿದ್ದಾರೆ ಎಂದು ತಿಳಿಸಿದ್ದಾರೆ.

 

ವರದಿ :- ನಾಗೇಂದ್ರ ಪ್ರಸಾದ್

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version