*ಶಿವಮೊಗ್ಗ ಘಟನೆ ಬಗ್ಗೆ ಪ್ರಧಾನಿ ಮೋದಿ ಟ್ವೀಟ್.. ರಾಜ್ಯ ಸರ್ಕಾರದಿಂದ ನೆರವಿನ ಭರವಸೆ*

*ಶಿವಮೊಗ್ಗ ಘಟನೆ ಬಗ್ಗೆ ಪ್ರಧಾನಿ ಮೋದಿ ಟ್ವೀಟ್..ಕೇಂದ್ರ ಸರ್ಕಾರದಿಂದ ನೆರವಿನ ಭರವಸೆ*

 

 

ಕೇಂದ್ರಕೇಂದ್ರ

 

 

ಶಿವಮೊಗ್ಗ: ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಭೂಕಂಪದ ಅನುಭವವಾಗಿದ್ದು ಭಾರೀ ಸ್ಫೋಟದ ಸದ್ದು ಕೇಳಿಬಂದಿತ್ತು. ನಂತರ ಜಿಲೆಟಿನ್ ತುಂಬಿದ್ದ ಲಾರಿ ಸ್ಫೋಟಗೊಂಡ ಹಿನ್ನೆಲೆ ಈ ಘಟನೆ ಸಂಭವಿಸಿದೆ ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.

ಇನ್ನು ಶಿವಮೊಗ್ಗದ ಘಟನೆ ಕುರಿತು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ. ಶಿವಮೊಗ್ಗ ಘಟನೆಯ ಸಾವಿನ ಸುದ್ದಿ ನೋವು ತಂದಿದೆ. ಸಾವನ್ನಪ್ಪಿದರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ಘಟನೆಯಿಂದ ಹಾನಿಗೊಳಗಾದವರಿಗೆ ರಾಜ್ಯ ಸರ್ಕಾರ ಸಾಧ್ಯವಿರು ಎಲ್ಲ ರೀತಿಯ ನೆರವು ನೀಡುತ್ತದೆ ಎಂದಿದ್ದಾರೆ.

 

Leave a Reply

Your email address will not be published. Required fields are marked *

You cannot copy content of this page

error: Content is protected !!