ತುಮಕೂರು ಜಿಲ್ಲಾಧಿಕಾರಿಯಾಗಿ ಶುಭಕಲ್ಯಾಣ್ ಅಧಿಕಾರ ಸ್ವೀಕಾರ.

ತುಮಕೂರು ಜಿಲ್ಲಾಧಿಕಾರಿಯಾಗಿ ಶುಭಕಲ್ಯಾಣ್ ಅಧಿಕಾರ ಸ್ವೀಕಾರ.

 

ತುಮಕೂರು – ಕಳೆದ 5 ತಿಂಗಳ ಹಿಂದೆ ತುಮಕೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದ ಕೆ.ಶ್ರೀನಿವಾಸ್ ಅವರು ದಿಡೀರ್ ವರ್ಗಾವಣೆ ಆಗಿದ್ದು.

 

 

 

ಶುಕ್ರವಾರ ಸಂಜೆ ತುಮಕೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶುಭ ಕಲ್ಯಾಣ್ ಅವರು  ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು.

 

 

 

 

ಈ ಹಿಂದೆ ತುಮಕೂರು ಜಿಲ್ಲಾ ಪಂಚಾಯತ್ ನ ಸಿ. ಇ ಓ ಆಗಿ ಶುಭ ಕಲ್ಯಾಣ್ ಅವರು ಕರ್ತವ್ಯ ನಿರ್ವಹಿಸಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version