ಮಾಜಿ ಪ್ರಧಾನಿ ದೇವೇಗೌಡರ ಗುಣಮುಖರಾಗಲೆಂದು ವಿಶೇಷ ಪೂಜೆ ಸಲ್ಲಿಸಿದ ಕಾರ್ಯಕರ್ತರು.

 

 

ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ರವರಿಗೆ ಕೋವಿದ ಧೃಡಪಟ್ಟ ಹಿನ್ನೆಲೆ.ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮರವರು ಶೀಘ್ರ ಗುಣಮುಖರಾಗಲಿ ಎಂದು ಕೊರಟಗೆರೆಯ ಹನುಮಂತನಾಥ ಸ್ವಾಮೀಜಿ ರವರ ನೇತೃತ್ವದಲ್ಲಿ, ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಸನ್ನಿಧಿಯಲ್ಲಿ ಮೃತ್ಯುಂಜಯ ಹೋಮ ಹಾಗೂ ವಿಶೇಷ ಪೂಜೆ ಸಲ್ಲಿಸಿ ಶೀಘ್ರ ಗುಣಮುಖರಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದ ಜೆಡಿಎಸ್ ಕಾರ್ಯಕರ್ತರು.

 

ಇದೇ ಸಂದರ್ಭದಲ್ಲಿ ಕೊರಟಗೆರೆಯ ಮಾಜಿ ಶಾಸಕರಾದ ಸುಧಾಕರ್ ಲಾಲ್ ,ಹಾಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಿವರಾಮಯ್ಯ ,ಪ್ರೇಮಾ ಮಹಾಲಿಂಗಪ್ಪ ಸೇರಿದಂತೆ ಹಿರಿಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version