ಪರಮಪೂಜ್ಯ ಡಾll ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿ ಗಳ 2ನೇ ಪುಣ್ಯಸ್ಮರಣೆ

*ಪದ್ಮಭೂಷಣ, ಕರ್ನಾಟಕರತ್ನ, ತ್ರಿವಿಧದಾಸೋಹಿ, ಮಹಾಶಿವಯೋಗಿ, ಶ್ರೀ ಮ.ನಿ.ಪ್ರ ಸ್ವರೂಪಿ, ಪರಮಪೂಜ್ಯ ಡಾll ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿ* ಗಳ 2ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ

 

ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ನವರು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರಾದ ಅಶ್ವಥ್ ನಾರಾಯಣ್ ರವರು, ಕೇಂದ್ರ ಸಚಿವರಾದ ಪ್ರತಾಪ್ ಚಂದ್ರ ಸಾರಂಗಿ ರವರು,ಸಚಿವರುಗಳು, ಸಂಸದರು, ಶಾಸಕರುಗಳೊಂದಿಗೆ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ್ ಎಂ ಗೌಡ ರವರು ಪಾಲ್ಗೊಂಡು ತಮ್ಮ ಭಕ್ತಿ ಸಮರ್ಪಿಸಿದರು. ಈ ಸಂಧರ್ಭದಲ್ಲಿ ಅಧಿಕಾರಿಗಳು, ಅನೇಕ ಮುಖಂಡರು ಹಾಗೂ ಭಕ್ತವೃಂದದವರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version