ಲಂಚ ಪಡೆದು ಲೋಕಾಯುಕ್ತ ಅಧಿಕಾರಿಗಳಿಗೆ  ತಗಳಾಕೊಂಡ ತಹಸಿಲ್ದಾರ್

ಲಂಚ ಪಡೆದು ಲೋಕಾಯುಕ್ತ ಅಧಿಕಾರಿಗಳಿಗೆ  ತಗಳಾಕೊಂಡ ತಹಸಿಲ್ದಾರ್.

 

 

ತುಮಕೂರು – ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶಿಲ್ದಾರ್.ಗೀತಾ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕನಾಯಕನಹಳ್ಳಿ ತಹಶಿಲ್ದಾರ್.

 

 

 

 

ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದ ರೈತ ಮಲ್ಲಿಕಾರ್ಜುನ್ ಗೆ ಸೇರಿದ‌.33 ಗುಂಟೆ ಜಮೀನನ್ನ ಭೂ ಪರಿವರ್ತನೆ ಮಾಡಿಕೊಡಲು 3 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತಹಶಿಲ್ದಾರ್ ಗೀತಾ.

 

 

 

 

ಇಂದು ಬೆಳಗ್ಗೆ 20 ಸಾವಿರ ಹಣ ಪಡೆದಿದ್ದ ತಹಶಿಲ್ದಾರ್ ಗೀತಾ.ಇಂದು ಸಂಜೆ 30 ಸಾವಿರ ಹಣ ಸ್ವೀಕರಿಸುವಾಗ ರೇಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಲಾಕ್.

 

 

 

ತಹಶಿಲ್ದಾರ್ ಮನೆಗೆ ಕರೆಸಿಕೊಂಡು ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದ ತಹಶಿಲ್ದಾರ್.ತುಮಕೂರು ಲೋಕಾಯುಕ್ತ ಡಿವೈಎಸ್ ಪಿ ರಾಮಕೃಷ್ಣ ಹಾಗೂ ಉಮಾಶಂಕರ್ ನೇತೃತ್ವದಲ್ಲಿ ನಡೆದ ಕಾರ್ಯಚರಣೆ ವೇಳೆ ಲಾಕ್.

 

 

 

ಸದ್ಯ ಚಿಕ್ಕನಾಯಕನಹಳ್ಳಿ ತಹಶಿಲ್ದಾರ್ ಗೀತಾಳನ್ನ ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು.ಲೋಕಾಯುಕ್ತ ಅಧಿಕಾರಿಗಳಿಂದ ಮುಂದುವರಿದ ತನಿಖೆ.

Leave a Reply

Your email address will not be published. Required fields are marked *

You cannot copy content of this page

error: Content is protected !!