ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ನಾಲ್ಕು ಜನರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ನಾಲ್ಕು ಜನರಿಗೆ ಗಾಯ

ಚಾಮರಾಜನಗರ :- ಜಿಲ್ಲೆಯ ಹನೂರು ತಾಲೂಕಿನಿಂದ ತಮಿನಾಡಿಗೆ ಸಂಪರ್ಕ ಹೊಂದಿರುವ ಕರ್ನಾಟಕದ ನಾಲರೋಡ್ ಹಾಗೂ ತಮಿಳುನಾಡಿನ ಹಂದಿಯೂರು ಮಾರ್ಗ ಮದ್ಯೆ ಚೆವೊರ್ಲೆಟ್ ತವೆರಾ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

 

 

 

 

 

 

 

 

 

 

 

 

 

 

ರಾತ್ರಿ ಎರಡು ಗಂಟೆಯ ಸಮಯದಲ್ಲಿ ಈ ಘಟನೆ ನಡೆದಿದೆ.ವಾಹನದಲ್ಲಿ ಮಳವಳ್ಳಿ ಮೂಲದ ಒಂಬತ್ತು ಜನತಮಿಳುನಾಡಿನಿಂದ ಕೊಳ್ಳೇಗಾಲದ ಕಡೆ ಪ್ರಯಾಣ ಮಾಡುತಿದ್ದರು ಎಂದು ತಿಳಿದು ಬಂದಿದೆ. ಅದರಲ್ಲಿ ನಾಲ್ಕು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು. ಯಾವುದೇ. ಪ್ರಾಣಪಾಯ ಆಗಿರುವುದಿಲ್ಲ. ನಂತರ ಗಾಯಳುಗಳನ್ನು ಆಂಬುಲೆನ್ಸ್ ಮೂಲಕ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಪಡೆಯಿತಿದ್ದಾರೆ ಎಂದು ತಿಳಿದುಬಂದಿದೆ.

 

ವರದಿ :- ನಾಗೇಂದ್ರ ಪ್ರಸಾದ್

Leave a Reply

Your email address will not be published. Required fields are marked *

You cannot copy content of this page

error: Content is protected !!