ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ.

ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ.

 

ತುಮಕೂರು : ತುಮಕೂರು ಗ್ರಾಮಂತರ ಕ್ಷೇತ್ರದ ಊರ್ಡುಗೆರೆ ಗ್ರಾಮದ ವ್ಯೆಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಾಯನದುರ್ಗ ಆರಣ್ಯದ ನಾಯಕನ ಕೆರೆ ಸಮೀಪ ನಡೆದಿದೆ.

 

 

ಶಶಿಕುಮಾರ್ ಅಲಿಯಾಸ್ ಜಾಸ್ ಬಾಬು (35) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಕಳೆದ 3 ದಿನಗಳಿಂದ ಮನೆಯಿಂದ ಕಾಣಿಯಾಗಿದ ಎನ್ನಲಾಗಿದೆ. ಸಂಬಂದಿಗಳು ಈ ಬಗ್ಗೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಈ ಬಗ್ಗೆ ದೂರು ದಾಖಲಿಸಿಕೊಂಡು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿರುವುದಾಗಿ ಕ್ಯಾತ್ಸಂದ್ರ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version