ಅಲ್ಪಸಂಖ್ಯಾತರ ಕೋಟಾದಲ್ಲಿ ಟಿಕೆಟ್ ನೀಡಲು ಆಗ್ರಹಿಸಿದ ಕಾಂಗ್ರೆಸ್ ಮುಖಂಡ ಇಮ್ತಿಯಾಜ್ ಅಹಮದ್.

ಅಲ್ಪಸಂಖ್ಯಾತರ ಕೋಟಾದಲ್ಲಿ ಟಿಕೆಟ್ ನೀಡಲು ಆಗ್ರಹಿಸಿದ ಕಾಂಗ್ರೆಸ್ ಮುಖಂಡ ಇಮ್ತಿಯಾಜ್ ಅಹಮದ್.

ತುಮಕೂರು_ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸಲು ಇದುವರೆಗೂ ಅಲ್ಪಸಂಖ್ಯಾತರಿಗೆ ಅವಕಾಶ ಸಿಕ್ಕಿಲ್ಲ ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಕೋಟಾದಲ್ಲಿ ಪಕ್ಷದ ವರಿಷ್ಠರು ತಮಗೆ ಟಿಕೆಟ್ ನೀಡುವ ವಿಶ್ವಾಸವನ್ನ ಕಾಂಗ್ರೆಸ್ ಮುಖಂಡ ಇಮ್ತಿಯಾಜ್ ಅಹಮದ್ ಅವರು ವ್ಯಕ್ತಪಡಿಸಿದ್ದಾರೆ.

 

 

ತುಮಕೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕೋಟದಲ್ಲಿ ನಾನು ಕೂಡ ಆಕಾಂಕ್ಷಿಯಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಪಕ್ಷದ ಕಚೇರಿಗೆ ಅರ್ಜಿಯನ್ನು ಸಲ್ಲಿಸಿರುವುದಾಗಿ ತಿಳಿಸಿದರು.

 

 

ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ನಾನು ಕೂಡ ಆಕಾಂಕ್ಷಿಯಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಮುಂದಿನ ದಿನದಲ್ಲಿ ಪಕ್ಷದ ವರಿಷ್ಠರು ಅವಕಾಶ ನೀಡುವ ಇಂಗಿತವನ್ನು ಕಾಂಗ್ರೆಸ್ ಮುಖಂಡರು ಹಾಗೂ ಕೆಪಿಸಿಸಿ ಸದಸ್ಯರಾದ ಇಮ್ತಿಯಾಜ್ ಅಹಮದ್ ರವರು ತಿಳಿಸಿದ್ದಾರೆ.

 

ವರದಿ_ ಮಾರುತಿ ಪ್ರಸಾದ್ 

 

Leave a Reply

Your email address will not be published. Required fields are marked *

You cannot copy content of this page

error: Content is protected !!