ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಲಕ್ಷ್ಮಿಪುರದಲ್ಲಿ ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ ಅವರ ಗ್ರಾಮ ವಾಸ್ತವ್ಯ , 

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಲಕ್ಷ್ಮಿಪುರದಲ್ಲಿ ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ ಅವರ ಗ್ರಾಮ ವಾಸ್ತವ್ಯ ,

 

 

 

 

ಎಸ್ಪಿ ಡಾ.ಕೆ ವಂಶಿಕೃಷ್ಣ, ಸಿಇಒ ಗಂಗಾಧರಸ್ವಾಮಿ, ಎಡಿಸಿ ಚನ್ನಬಸಪ್ಪ, ಎಸಿ ಸೋಮಪ್ಪ, ತಹಶೀಲ್ದಾರ್ ಡಾ.ವಿಶ್ವನಾಥ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು

ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮದಲ್ಲಿ ವಾಸ್ತವ್ಯ ಮಾಡಲು ಆಗಮಿಸಿದ್ದ ಜಿಲ್ಲಾಧಿಕಾರಿಗಳನ್ನು ಶಾಸಕರಾದ ವೀರಭದ್ರಯ್ಯ ಅವರು ಸ್ವಾಗತಿಸಿದರು.

ಗ್ರಾಮಸ್ಥರಿಗೆ ಉಚಿತ ಅರೋಗ್ಯ ತಪಾಸಣೆಯನ್ನು ಏರ್ಪಡಿಸಲಾಗಿತ್ತು.

ಕೃಷಿ , ತೋಟಗಾರಿಕೆ, ಆರೋಗ್ಯ, ಆಹಾರ ಸೇರಿದಂತೆ ವಿವಿಧ ಇಲಾಖೆಗಳಲ್ಲಿರುವ ಯೋಜನೆ/ ಕಾರ್ಯಕ್ರಮಗಳ ಬಗ್ಗೆ ಗ್ರಾಮಸ್ಥರಿಗೆ ಅಧಿಕಾರಿಗಳು ಅರಿವು ಮೂಡಿಸಿದರು.

 

 

ಗ್ರಾಮದ 6 ಮಂದಿಗೆ ಪಿಂಚಣಿ ಆದೇಶ ಪತ್ರ, ಆರೋಗ್ಯ ಕಾರ್ಡು, ಕೃಷಿ ಸಲಕರಣೆ ವಿತರಿಸಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!