ತುಮಕೂರಿನ ಪತ್ರಕರ್ತ ಈ ಸಂಜೆ ಪತ್ರಿಕೆಯ ಜಿಲ್ಲಾ ವರದಿಗಾರ ಕುಮಾರ್ ನಿಧನ.

ತುಮಕೂರಿನ ಪತ್ರಕರ್ತ ಈ ಸಂಜೆ ಪತ್ರಿಕೆಯ ಜಿಲ್ಲಾ ವರದಿಗಾರ ಕುಮಾರ್ ನಿಧನ.

 

ತುಮಕೂರಿನ ಪತ್ರಕರ್ತ ಈ ಸಂಜೆ ಪತ್ರಿಕೆ ತುಮಕೂರು ಜಿಲ್ಲಾ ವರದಿಗಾರರಾದ ಚೇಳೂರು ಕುಮಾರ್ ರವರು ಕಳೆದ ರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತಕ್ಕೀಡಾಗಿ ನಿಧನ ಹೊಂದಿದ್ದಾರೆ

ಚೇಳೂರಿನ ತಮ್ಮ ಸ್ವಗೃಹದಲ್ಲಿ ರಾತ್ರಿ ಊಟ ಮಾಡಿ ವಿಶ್ರಾಂತಿ ತೆಗೆದುಕೊಲ್ಳುವ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು,108 ಅಂಬ್ಯಲೇನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಸಹೋದರ ತಿಳಿಸಿದ್ದಾರೆ.

 

ಕಳೆದ ಕೆಲ ತಿಂಗಳುಗಳ ಹಿಂದೆ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿದ್ದರು ನಂತರ ಇವರು ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯ ಸುಧಾರಿಸಿತು ಆದರೆ ಹಠಾತ್ತಾಗಿ ಕಳೆದ ರಾತ್ರಿ ನಿಧನ ಹೊಂದಿದ್ದು ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version