ವಿಜಯ…..ಹಾಡಿನ ಮೂಲಕ ಮತ್ತೆ ಸದ್ದು ಮಾಡಿದ ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್.

ವಿಜಯ…..ಹಾಡಿನ ಮೂಲಕ ಮತ್ತೆ ಸದ್ದು ಮಾಡಿದ ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್.

 

ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಇಂದು ನಡೆದ ಚಲವಾದಿ ಕಲಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಅವರು ಕಾರ್ಯಕ್ರಮದಲ್ಲಿ ವಿಜಯ… ಎಂದು ಹಾಡು ಹೇಳುವ ಮೂಲಕ ತಮ್ಮಲ್ಲಿರುವ ಕಲಾಪ್ರತಿಭೆಯನ್ನು ಮತ್ತೆ ಅನಾವರಣಗೊಳಿಸಿದ್ದಾರೆ.

 

 

ಇನ್ನು ಡಾಕ್ಟರ್ ಜಿ ಪರಮೇಶ್ವರ್ ಅವರು ಕೂಡ ಒಬ್ಬ ಅದ್ಭುತ ಕಲಾವಿದರಾಗಿದ್ದು ಕೆಲ ತಿಂಗಳುಗಳ ಹಿಂದೆ ಕೊರಟಗೆರೆಯ ಕಾರ್ಯಕ್ರಮದಲ್ಲಿ ವಿಜಯ…. ಎಂದು ಹಾಡು ಹೇಳುವ ಮೂಲಕ ಸದ್ದು ಮಾಡದ್ದರು.

 

ಇಂದು ನಡೆದ ತುಮಕೂರಿನ ಕಾರ್ಯಕ್ರಮದಲ್ಲಿ ಸಹ ಸಾರ್ವಜನಿಕರ ಒತ್ತಾಯದ ಮೇರೆಗೆ ಮತ್ತೆ ಅದೇ ರಾಗದಲ್ಲಿ ಹಾಡು ಹೇಳುವ ಮೂಲಕ ಸಾರ್ವಜನಿಕರನ್ನು ರಂಜಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!